25.6 C
ಪುತ್ತೂರು, ಬೆಳ್ತಂಗಡಿ
June 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ತೆಕ್ಕಾರುನಲ್ಲಿ ಗುಡ್ಡ ಜರಿದು ಅಪಾರ ಹಾನಿ

ತೆಕ್ಕಾರು : ಭಾರಿ ಮಳೆಯಿಂದಾಗಿ ಬೆಳ್ತಂಗಡಿ ತಾಲೂಕಿನಾದ್ಯಂತ ಗುಡ್ಡ ಜರಿದು ಅಪಾರ ಹಾನಿಯುಂಟಾಗಿದೆ.

ತೆಕ್ಕಾರು ವಂದಾಯ ಜಾನಕಿ ಸಂಜೀವ ಪೂಜಾರಿಯವರ ಮನೆಯ ಪಂಪ್ ಸೆಟ್ ಮೇಲೆ ಗುಡ್ಡ ಜರಿದು ಬಿದ್ದು ಅಪಾರ ಹಾನಿ ಉಂಟಾಗಿದ್ದು, ಮನೆಯ ಸಂಪರ್ಕದ ವಿದ್ಯುತ್ ಕಂಬವು ಅಪಾಯದ ಅಂಚಿನಲ್ಲಿದೆ. ಕಾಂತಪ್ಪ ಪೂಜಾರಿ ರವರ ಮನೆಯ ಪಕ್ಕದ ಗುಡ್ಡ ಕುಸಿದು ಸಂಪರ್ಕ ರಸ್ತೆ ಕಡಿತಗೊಂಡಿದೆ.

Related posts

ಹೊಸಂಗಡಿ: ಪೆರಿಂಜೆ ನಿವಾಸಿ ಸುಂದರ ನೇಣು ಬಿಗಿದು ಆತ್ಮಹತ್ಯೆ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ “ವಿಜಯಗೋಪುರ ” ನಿರ್ಮಾಣಕ್ಕೆ ರೂ. 15 ಲಕ್ಷ ದೇಣಿಗೆ

Suddi Udaya

ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ -123 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ ಪ್ರವೇಶ -52 ವಷ೯ಗಳಲ್ಲಿ ಒಟ್ಟು 12,900 ಮಂದಿಯ ವಿವಾಹ

Suddi Udaya

ತಾಲೂಕಿನಲ್ಲಿ ಅತೀ ಹೆಚ್ಚು ಕೃಷಿ ಉಪಕರಣ ಖರೀದಿಸಿದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಹೊಸಂಗಡಿ: ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಸಂಸತ್ತನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬರಿಂದ ಉದ್ಘಾಟನೆ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ಫಿಲಿಪ್ಸ್ ಅಫಿನಿಟಿ-70 ಅಲ್ಟ್ರಾ ಸೌಂಡ್ ಸೇವೆ ಲೋಕಾರ್ಪಣೆ

Suddi Udaya
error: Content is protected !!