25.6 C
ಪುತ್ತೂರು, ಬೆಳ್ತಂಗಡಿ
June 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು: ಬಾಜಾರು ಗುಡ್ಡ ಕುಸಿದು ಮನೆಗೆ ಹಾನಿ

ತೆಕ್ಕಾರು: ತೆಕ್ಕಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬಾಜಾರು ತನಿಯಪ್ಪ ನಾಯ್ಕ ಎಂಬುವರು ಮನೆಗೆ ಗುಡ್ಡ ಕುಸಿದು ಬಂಡೆಕಲ್ಲು ಬಂದು ಬಿದ್ದು ಹಾನಿಗೊಂಡ ಘಟನೆ ಮೇ.30 ನಡೆದಿದೆ.

ಕಳೆದ ರಾತ್ರಿ 8ಗಂಟೆಗೆ ಸುಮಾರು ಸುರಿದ ಧಾರಾಕಾರ ಮಳೆಗೆ ಗುಡ್ಡದೊಂದಿಗೆ ಬಂಡೆ ಕಲ್ಲು ಬಂದು ಮನೆಗೆ ಅಪ್ಪಳಿಸಿದೆ. ಮನೆಯವರು ಕಲ್ಲು ಬೀಳುವ ಕೆಲ ಕ್ಷಣಗಳ ಮುಂಚೆ ನೂತನ ಮನೆಯಲ್ಲಿದ್ದ ಪರಿಣಾಮ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ.

Related posts

ನ.19: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ಶಾಸಕ ಹರೀಶ್ ಪೂಂಜರ‌ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲು

Suddi Udaya

ನಾರಾವಿ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿವಿಧ ರೋಗಗಳ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮನನೊಂದು ಸುತ್ತಾಡುತ್ತಿದ್ದ ಮಹಿಳೆಗೆ ಸಾಂತ್ವನ ಹೇಳಿ, ಕುಟುಂಬದ ಜೊತೆ ಕಳಿಸಿ ಮಾನವೀಯತೆ ಮೆರೆದ ಸಮಾಜ ಸೇವಕ ರವಿ ಕಕ್ಕೆಪದವು

Suddi Udaya

ಬೆಳ್ತಂಗಡಿ ತಾಲೂಕು ಗಾಣಿಗರ ಯಾನೆ ಸಪಲಿಗರ ಸಂಘದ ವಾರ್ಷಿಕ ಮಹಾಸಭೆ: ಸಾಮೂಹಿಕ ಸತ್ಯನಾರಾಯಣ ಪೂಜೆ, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಅನ್ನಭಾಗ್ಯಕ್ಕೆ ಅಕ್ಕಿ ನೀಡದ ಕೇಂದ್ರ ಸರಕಾರದ ವಿರುದ್ಧ ಅನ್ನದ ತಟ್ಟೆ ಬಡಿದು ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ

Suddi Udaya
error: Content is protected !!