July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು: ಬಾಜಾರು ಗುಡ್ಡ ಕುಸಿದು ಮನೆಗೆ ಹಾನಿ

ತೆಕ್ಕಾರು: ತೆಕ್ಕಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬಾಜಾರು ತನಿಯಪ್ಪ ನಾಯ್ಕ ಎಂಬುವರು ಮನೆಗೆ ಗುಡ್ಡ ಕುಸಿದು ಬಂಡೆಕಲ್ಲು ಬಂದು ಬಿದ್ದು ಹಾನಿಗೊಂಡ ಘಟನೆ ಮೇ.30 ನಡೆದಿದೆ.

ಕಳೆದ ರಾತ್ರಿ 8ಗಂಟೆಗೆ ಸುಮಾರು ಸುರಿದ ಧಾರಾಕಾರ ಮಳೆಗೆ ಗುಡ್ಡದೊಂದಿಗೆ ಬಂಡೆ ಕಲ್ಲು ಬಂದು ಮನೆಗೆ ಅಪ್ಪಳಿಸಿದೆ. ಮನೆಯವರು ಕಲ್ಲು ಬೀಳುವ ಕೆಲ ಕ್ಷಣಗಳ ಮುಂಚೆ ನೂತನ ಮನೆಯಲ್ಲಿದ್ದ ಪರಿಣಾಮ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ.

Related posts

ಸಂತ ತೆರೇಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಇನ್ವೆಸ್ಟಿಚರ್ ಸಮಾರಂಭ

Suddi Udaya

ವೇಣೂರು: ಹಂದೇವು ನಿವಾಸಿ ಕಲ್ಯಾಣಿ ದೇವಾಡಿಗ ನಿಧನ

Suddi Udaya

ದೇವನಗುಲ್‌ ಚಾರ್ಮಾಡಿ ಅಡ್ಡ ರಸ್ತೆಗೆ ಗೇಟ್‌ – ಅಕ್ರಮ ಚಟುವಟಿಕೆಗಳಿಗೆ ಕಡಿವಾಣ

Suddi Udaya

ಬೆಳ್ತಂಗಡಿ : ಸಂಸದ ಕ್ಯಾ.ಬ್ರಿಜೇಶ್ ಚೌಟರವರಿಂದ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ಉದ್ಘಾಟನೆ, ವಿವಿಧ ಕ್ಷೇತ್ರದ ಸಾಧಕರಿಗೆ ಅಭಿನಂದನೆ ಹಾಗೂ ಉಚಿತ ಮಧುಮೇಹ ಪರೀಕ್ಷಾ ಶಿಬಿರ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟು ಗೈಡ್ ಶಿಕ್ಷಕರಿಗೆ ಚೇತರಿಕಾ ಶಿಬಿರ

Suddi Udaya

ಬಂದಾರು: ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ರಿಕ್ಷಾ ಚಾಲಕ ಸಹಿತ ಇಬ್ಬರ ಬಂಧನ

Suddi Udaya
error: Content is protected !!