September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು: ಬಾಜಾರು ಗುಡ್ಡ ಕುಸಿದು ಮನೆಗೆ ಹಾನಿ

ತೆಕ್ಕಾರು: ತೆಕ್ಕಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬಾಜಾರು ತನಿಯಪ್ಪ ನಾಯ್ಕ ಎಂಬುವರು ಮನೆಗೆ ಗುಡ್ಡ ಕುಸಿದು ಬಂಡೆಕಲ್ಲು ಬಂದು ಬಿದ್ದು ಹಾನಿಗೊಂಡ ಘಟನೆ ಮೇ.30 ನಡೆದಿದೆ.

ಕಳೆದ ರಾತ್ರಿ 8ಗಂಟೆಗೆ ಸುಮಾರು ಸುರಿದ ಧಾರಾಕಾರ ಮಳೆಗೆ ಗುಡ್ಡದೊಂದಿಗೆ ಬಂಡೆ ಕಲ್ಲು ಬಂದು ಮನೆಗೆ ಅಪ್ಪಳಿಸಿದೆ. ಮನೆಯವರು ಕಲ್ಲು ಬೀಳುವ ಕೆಲ ಕ್ಷಣಗಳ ಮುಂಚೆ ನೂತನ ಮನೆಯಲ್ಲಿದ್ದ ಪರಿಣಾಮ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ.

Related posts

ರಾಜ್ಯ ಮಟ್ಟದ ಮಹಿಳೆಯರ ನೆಟ್ ಬಾಲ್ ಪಂದ್ಯಾಟ : ಎಸ್.ಡಿ.ಎಂ ತಂಡ ಪ್ರಥಮ

Suddi Udaya

ಸುಂದರ ಮಲೆಕುಡಿಯ ಕೈ ಬೆರಳು ತುಂಡರಿಸಿ ದೌರ್ಜನ್ಯ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಪ್ರಕಟ: ದಶಕಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ: ಅಕ್ಬರ್ ಬೆಳ್ತಂಗಡಿ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ಅಸಹಜವಾಗಿ ಸಾವನ್ನಪ್ಪಿದ ಬಾಲಕ ಸುಮಂತ್ ಮನೆಗೆ:ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು ಭೇಟಿ

Suddi Udaya

ಕ್ಯಾಂಟಿನ್‌ನಲ್ಲಿ ವೇಶ್ಯಾವಟಿಕೆ ಪ್ರಕರಣ: ಆರೋಪಿ ಸುಂದರ್ ಶೆಟ್ಟಿಗೆ ಜಾಮೀನು ಮಂಜೂರು

Suddi Udaya

ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಚಾರಣ, ಸ್ವಚ್ಚತಾ ಆಂದೋಲನ ಮತ್ತು ಯುವ ದಿನಾಚರಣೆ

Suddi Udaya
error: Content is protected !!