30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನ್ಯಾಯತರ್ಪು : ರಕ್ತೇಶ್ವರಿ ಪದವು ಬಳಿ ಗುಡ್ಡ ಕುಸಿತ: ಸ್ಥಳಕ್ಕೆ ಗ್ರಾ.ಪಂ. ಅಧ್ಯಕ್ಷರು , ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ನ್ಯಾಯತರ್ಪು ಗ್ರಾಮದ ತಿಮ್ಮಪ್ಪ ಗೌಡರ ಮನೆಯ ಹತ್ತಿರ ವಿಪರೀತ ಮಳೆಗೆ ಗುಡ್ಡ ಜರಿದು ಬಿದ್ದಿದೆ.


ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಮ್, ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ಸದಸ್ಯರಾದ ಸುಧಾಕರ ಮಜಲು, ಲತೀಫ್ ಪರಿಮ, ವಿಜಯ ಗೌಡ ಭೇಟಿ ನೀಡಿ ಪರಿಶೀಲಿಸಿದರು. ಸ್ಥಳೀಯರು ಹಾಜರಿದ್ದರು.

Related posts

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ

Suddi Udaya

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ ರವರ ಸೇವಾರ್ಥದಲ್ಲಿ 108 ಸೀಯಾಳಭಿಷೇಕ

Suddi Udaya

ಗಮಕ ಸಮ್ಮೇಳನ ಡಾ. ಹೆಗ್ಗಡೆಯವರಿಂದ ಆಮಂತ್ರಣ ಬಿಡುಗಡೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಉಜಿರೆ: ಎಸ್. ಡಿ. ಎಂ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ

Suddi Udaya

ಮರೋಡಿ: ವಿಕಸಿತ ಭಾರತ ಸಂಕಲ್ಪ ಯಾತ್ರೆ-ಸಾಧಕರಿಗೆ ಗೌರವಾರ್ಪಣೆ

Suddi Udaya
error: Content is protected !!