July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು: ಮುರ್ತಾಜೆಯಲ್ಲಿ ರಸ್ತೆ ಕುಸಿತ; ಸಂಪರ್ಕ ಕಡಿತ

ಬಂದಾರು : ಭಾರಿ ಮಳೆಗೆ ಬಂದಾರು ಗ್ರಾಮದ ಮುರ್ತಾಜೆಯಲ್ಲಿ ಶರತ್ ಪೂಜಾರಿ ಮನೆಗೆ ಹೋಗುವ ಮಾರ್ಗ ಸಂಪೂರ್ಣ
ಕುಸಿದು ಹೋಗಿದ್ದು 3 ಮನೆಗೆ ಹೋಗುವ ಸಂಪರ್ಕ ಕಡಿತಗೊಂಡಿದೆ.

ಅದೆ ಗ್ರಾಮದ ಸೇಸಪ್ಪ ಪೂಜಾರಿ ರವರ ಕೋಳಿ ಶೆಡ್ ಸಂಪೂರ್ಣ ಹಾನಿಯಾಗಿದೆ.

Related posts

ಕಲ್ಮಂಜ ಅಕ್ಷಯ ನಗರ ಗೆಳೆಯರ ಬಳಗದ ರಜತ ಸಂಭ್ರಮಾಚರಣೆ

Suddi Udaya

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಹತ್ಯಡ್ಕ ಪರಿಸರದಲ್ಲಿ ಮರಗಳ ಮಾರಣ ಹೋಮ-ಸಚಿವರಿಗೆ ದೂರು

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅಭಿವೃದ್ಧಿ ಕಾಮಗಾರಿಗೆ ತಡೆ ಆರೋಪ: ಇಳಂತಿಲದಲ್ಲಿ ಬೃಹತ್ ಪ್ರತಿಭಟನೆ

Suddi Udaya

ಸೇವಾಭಾರತಿ ಸೇವಾಧಾಮ ಆಶ್ರಯದಲ್ಲಿ ಪುತ್ತೂರುನಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ಯೆನೆಪೋಯ ‘ಡಿಪಾರ್ಟ್‌ಮೆಂಟ್ ಆಫ್ ಹಾಸ್ಪಿಟಲ್ ಅಡ್ಮಿನಿಸ್ಟ್ರೇಶನ್’ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಉಜಿರೆಯ ಅಮ್ರೀನ್ ಹಮೀದ್ ಆಯ್ಕೆ‌

Suddi Udaya
error: Content is protected !!