July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರತ್ ಸ್ಕೌಟ್ ಗೈಡ್ ರಾಜ್ಯ ಸಂಸ್ಥೆಯಿಂದ ಸನ್ಮಾನಿತಗೊಂಡ ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

ಬೆಳ್ತಂಗಡಿ : ಭಾರತ್ ಸ್ಕೌಟ್ ಗೈಡ್ ರಾಜ್ಯ ಸಂಸ್ಥೆಯಿಂದ ಸನ್ಮಾನಿತಗೊಂಡ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯಿಂದ ಎಸ್ ಎಸ್ ಎಲ್ ಸಿ ಯಲ್ಲಿ ಶೇಕಡ 90 ಕ್ಕಿಂತ ಅಧಿಕ ಅಂಕ ಪಡೆದ ವಿಧ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ ಜಿ ಆರ್ ಸಿಂಧ್ಯಾ ರವರಿಂದ ಅಭಿನಂದನಾ ಕಾರ್ಯಕ್ರಮವು ಉಡುಪಿ ಜಿಲ್ಲಾ ಸಂಸ್ಥೆಯ ಕೃಷ್ಣಮಠದಲ್ಲಿ ನಡೆಯಿತು.

ಅಭಿನಂದನಾ ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಬೆಳ್ತಂಗಡಿಯ ಸ್ಕೌಟ್ ವಿದ್ಯಾರ್ಥಿಗಳಾದ ಆಯುಷ್ ಕೆ, ಯಶಸ್ ಶೆಟ್ಟಿ, ಸಮ್ಯದ್ ಪಿ ಜೈನ್ ಭಾಗವಹಿಸಿ ರಾಜ್ಯ ಮುಖ್ಯ ಆಯುಕ್ತರಾದ ಪಿ ಜಿ ಆರ್ ಸಿಂಧ್ಯ ರವರಿಂದ ಅಭಿನಂದಿಸಲ್ಪಟ್ಟಿರುತ್ತಾರೆ.

Related posts

ಕಳೆಂಜ: ಶಿಬರಾಜೆಯ ಬ್ರಹ್ಮಲಿಂಗ ದೇವರಿಗೆ ವೃಶ್ಚಿಕ ಸಂಕ್ರಮಣದ ಪ್ರಯುಕ್ತ ವಿಶೇಷ ಅಭಿಷೇಕ ಪೂಜೆ

Suddi Udaya

ಸವಣಾಲು ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ರಚನೆ

Suddi Udaya

ಕೊಕ್ಕಡ: ಶಾಲೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಮಲವಂತಿಗೆ ಗ್ರಾ.ಪಂ. ಮತ್ತು ಕೆನರಾ ಬ್ಯಾಂಕ್ ವತಿಯಿಂದ ಜನ ಸುರಕ್ಷಾ ಸಂಪೂರ್ಣತಾ ಅಭಿಯಾನ

Suddi Udaya

ಉಜಿರೆ : ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಡಿ 19:ಬೆಳ್ತಂಗಡಿ ವಕೀಲರ ಸಂಘದ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ

Suddi Udaya
error: Content is protected !!