September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ: ಗುಡ್ಡ ಜರಿದು ರಸ್ತೆ ಸಂಪರ್ಕ ಕಡಿತ

ಬೆಳ್ತಂಗಡಿ: ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಲಾಯಿಲ ಅಂಕಾಜೆ ಸಮೀಪ ಪಡ್ಲಾಡಿ ಅಗಲಿ ಸಡಕ್ ರಸ್ತೆಯ ಕೊಳಚಾವು ಎಂಬಲ್ಲಿ ಭೂ ಕುಸಿತವಾಗಿ ರಸ್ತೆಗೆ ಮಣ್ಣು ಕಲ್ಲುಗಳು ಬಿದ್ದು ರಸ್ತೆ ಸಂಪೂರ್ಣ ಕಡಿತಗೊಂಡಿದೆ.

ಲಾಯಿಲ-ನಿನ್ನಿಕಲ್ಲು ಚಂದ್ಕೂರು ರಸ್ತೆಯಲ್ಲಿ ಬಂಡೆಕಲ್ಲು ಸಮೇತ ಗುಡ್ಡ ಕುಸಿದು ರಸ್ತೆಗೆ ಬಿದ್ದಿದ್ದು ಸಂಪರ್ಕ ಕಡಿತಗೊಂಡಿದೆ. ಈ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯತಿಗೆ ಸಾರ್ವಜನಿಕರು ಮಾಹಿತಿ ನೀಡಲಾಗಿದ್ದು, ತೆರವುಗೊಳಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಸಾರ್ವಜನಿಕರನ್ನು ಬದಲಿ ರಸ್ತೆಯನ್ನು ಬಳಸುವಂತೆ ತಿಳಿಸಲಾಗಿದೆ.

Related posts

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಿಗೆ ಷೂ ಎಸೆದ ಪ್ರಕರಣ ತನಿಖೆ ನಡೆಸಿ ಆರೋಪಿಯ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ: ರಕ್ಷಿತ್ ಶಿವರಾಂ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಗರ್ಡಾಡಿ ನಂದಿಬೆಟ್ಟ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಅಳದಂಗಡಿ ಶ್ರೀ ಕ್ಷೇ ಧ. ಗ್ರಾ. ಯೋಜನೆಯ ಜನಜಾಗೃತಿ ಗ್ರಾಮಸಮಿತಿ ಸಭೆ

Suddi Udaya

ಸೆ.23: ಬೆಳ್ತಂಗಡಿ ಸುನ್ನೀ ಕೋ-ಆರ್ಡಿನೇಶನ್ ಸಮಿತಿ ವತಿಯಿಂದ “ಗ್ರ್ಯಾಂಡ್ ಹುಬ್ಬುರ್ರಸೂಲ್ ಮಜ್ಲಿಸ್‌” ವಿಶೇಷ ಮೌಲಿದ್ ಪಾರಾಯಣ ಹಾಗೂ ಬುರ್ದಾ ಕಾರ್ಯಕ್ರಮ

Suddi Udaya

ಕಡಿರುದ್ಯಾವರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

Suddi Udaya
error: Content is protected !!