37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಮಂಗಳೂರು ಕೆ.ಎಂ.ಎಫ್ ಅಧ್ಯಕ್ಷ ರವಿರಾಜ್ ಹೆಗ್ಡೆ ಭೇಟಿ

ನಡ: ಇಲ್ಲಿಯ ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಕೆ.ಎಂ.ಎಫ್ ಮಂಗಳೂರಿನ ನೂತನ ಅಧ್ಯಕ್ಷ ರವಿರಾಜ್ ಹೆಗ್ಡೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಕೆಎಂ.ಎಫ್ ಒಕ್ಕೂಟದ ವ್ಯವಸ್ಥಾಪಕ ಡಾ. ರವಿರಾಜ ಉಡುಪ, ಉಪವ್ಯವಸ್ಥಾಪಕ ಡಾ. ಸತೀಶ್ ರಾವ್, ಪಡ್ಪು ಹಾಲಿನ ಸೊಸೈಟಿ ಅಧ್ಯಕ್ಷ ಪ್ರವೀಣ್ ವಿ.ಜಿ., ನಡ ಹಾಲಿನ ಸೊಸೈಟಿ ಅಧ್ಯಕ್ಷ ಜನಾರ್ದನ ಗೌಡ, ಮುನಿರಾಜ ಅಜ್ರಿ ಉಪಸ್ಥಿತರಿದ್ದರು. ಕ್ಷೇತ್ರದ ವತಿಯಿಂದ ಪ್ರಸಾದ್ ರವರು ಬರಮಾಡಿಕೊಂಡರು .

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ: ಶಿಕ್ಷಕರ ದಿನಾಚರಣೆಯ ಅಂಗವಾಗಿ ನಡೆದ ಹಲವು ಸ್ಪರ್ಧೆಗಳಲ್ಲಿ ಎಸ್.ಡಿ.ಎಮ್ ಅನುದಾನಿತ ಸೆಕೆಂಡರಿ ಶಾಲೆಗೆ ಪ್ರಶಸ್ತಿ

Suddi Udaya

ನಾರಾವಿ ಉ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

“ಆಪರೇಶನ್ ಸಿಂಧೂರ” ಸರಿಯಾದ ಉತ್ತರವಾಗಿದೆ: ಸುಮಂತ್ ಕುಮಾರ್ ಜೈನ್

Suddi Udaya

ಶ್ರೀ ಧ ಮಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾ ವಿದ್ಯಾ ನಿಲಯದಲ್ಲಿ ವಿಶ್ವ ಧ್ಯಾನ ದಿನಾಚರಣೆ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ: ಸ೦ಘದ ಸದಸ್ಯರಿಗೆ 20% ಡಿವಿಡೆಂಟ್ ಘೋಷಣೆ.

Suddi Udaya
error: Content is protected !!