25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿ: ಹುಲಿಮೇರು ಮನೆತನದ ಬಾಬು ಪೂಜಾರಿ ನಿಧನ

ಆರಂಬೋಡಿ ಗ್ರಾಮದ ಹುಲಿಮೇರು ಮನೆತನದ ಅತೀ ಹಿರಿಯ ಜೀವ ಬಾಬು ಪೂಜಾರಿ(98 ವರ್ಷ) ಇಂದು(ಮೇ 31) ಬೆಳಗ್ಗೆ ನಿಧನರಾದರು.


ಪ್ರಸ್ತುತ ಇವರು ಪ್ರಗತಿ ಪರ ಕೃಷಿಕರಾಗಿದ್ದು, ತುಳುನಾಡಿನ ದೈವರಾಧನೆ ಮತ್ತು ಸಾಂಪ್ರದಾಯಿಕ ಆಚಾರ ವಿಚಾರದ ಬಗ್ಗೆ ಬಹಳ ಜ್ಞಾನ ಉಳ್ಳವರಾಗಿದ್ದರು.

ಮೃತರು ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಅಲಂಕೃತಗೊಂಡ ಮಚ್ಚಿನ ಶಾಲೆ ಹಾಗೂ ಪುಂಜಾಲಕಟ್ಟೆ ಶಾಲೆಯ ಮತದಾನ ಕೇಂದ್ರದಲ್ಲಿ ಬಿರುಸಿನ ಮತದಾನ

Suddi Udaya

ನ.9: ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

Suddi Udaya

ಮಡಂತ್ಯಾರು: ಕೆಎಸ್ಸಾರ್ಟಿಸಿ ಬಸ್ – ಬೈಕ್ ಅಪಘಾತ ಸವಾರ ಮೃತ್ಯು

Suddi Udaya

ವಾಲಿಬಾಲ್ ಪಂದ್ಯಾಟ: ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ಹಾಗೂ ಪದ್ಮುಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಎರಡು ತಂಡಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ದೇವಸ್ಥಾನದ ಅಭಿವೃದ್ದಿಗೆ ಪ್ರಸಾದಂ ಯೋಜನೆಯಡಿಯಲ್ಲಿ ಅನುದಾನ ಒದಗಿಸುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಕಡಮಗುಂಡಿ, ಬೊಳ್ಳೆ ಜಲಪಾತ, ಗಡಾಯಿಕಲ್ಲು ಪ್ರವಾಸಿ ತಾಣಗಳಿಗೆ ಹೇರಿದ್ದ ನಿರ್ಬಂಧ ನಾಳೆಯಿಂದ (ಜ.9) ತೆರೆ

Suddi Udaya
error: Content is protected !!