September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿ: ಹುಲಿಮೇರು ಮನೆತನದ ಬಾಬು ಪೂಜಾರಿ ನಿಧನ

ಆರಂಬೋಡಿ ಗ್ರಾಮದ ಹುಲಿಮೇರು ಮನೆತನದ ಅತೀ ಹಿರಿಯ ಜೀವ ಬಾಬು ಪೂಜಾರಿ(98 ವರ್ಷ) ಇಂದು(ಮೇ 31) ಬೆಳಗ್ಗೆ ನಿಧನರಾದರು.


ಪ್ರಸ್ತುತ ಇವರು ಪ್ರಗತಿ ಪರ ಕೃಷಿಕರಾಗಿದ್ದು, ತುಳುನಾಡಿನ ದೈವರಾಧನೆ ಮತ್ತು ಸಾಂಪ್ರದಾಯಿಕ ಆಚಾರ ವಿಚಾರದ ಬಗ್ಗೆ ಬಹಳ ಜ್ಞಾನ ಉಳ್ಳವರಾಗಿದ್ದರು.

ಮೃತರು ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಮದ್ದಡ್ಕ ಮುಸ್ಲಿಂ ಜಮಾಅತ್ ವತಿಯಿಂದ ರಂಝಾನ್ ಪೂರ್ವ ಸಿದ್ಧತೆ ಉಪನ್ಯಾಸ

Suddi Udaya

ಬೆಳ್ತಂಗಡಿ: ಕು. ಸೌಜನ್ಯ ಕೊಲೆ ಪ್ರಕರಣ: ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ನಿಂದ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ಮಾಲಾಡಿ: ಕೊಲ್ಪದಬೈಲುನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು

Suddi Udaya

ಕು| ಸೌಜನ್ಯ ಕೊಲೆ ಆರೋಪಿಗಳಿಗೆ ಸಹಕಾರ ನೀಡಿದ ವ್ಯಕ್ತಿಗಳು ಹುಚ್ಚರಂತೆ ನಮ್ಮ ಕಣ್ಣ ಮುಂದೆ ತಿರುಗಾಡಲಿದ್ದಾರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಹಾಗೂ ಖಾವಂದರೆ ಬಗ್ಗೆ ಅಪಪ್ರಚಾರ ಮಾಡುವುದನ್ನು ಹಿಂದೂ ಸಮಾಜ ಸಹಿಸುವುದಿಲ್ಲ ಹಕ್ಕೋತ್ತಾಯ ಜಾಥಾದಲ್ಲಿ ಮನವಿ ಸ್ವೀಕರಿಸಿ ಹರೀಶ್ ಪೂಂಜ ಹೇಳಿಕೆ

Suddi Udaya
error: Content is protected !!