25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿ: ಹುಲಿಮೇರು ಮನೆತನದ ಬಾಬು ಪೂಜಾರಿ ನಿಧನ

ಆರಂಬೋಡಿ ಗ್ರಾಮದ ಹುಲಿಮೇರು ಮನೆತನದ ಅತೀ ಹಿರಿಯ ಜೀವ ಬಾಬು ಪೂಜಾರಿ(98 ವರ್ಷ) ಇಂದು(ಮೇ 31) ಬೆಳಗ್ಗೆ ನಿಧನರಾದರು.


ಪ್ರಸ್ತುತ ಇವರು ಪ್ರಗತಿ ಪರ ಕೃಷಿಕರಾಗಿದ್ದು, ತುಳುನಾಡಿನ ದೈವರಾಧನೆ ಮತ್ತು ಸಾಂಪ್ರದಾಯಿಕ ಆಚಾರ ವಿಚಾರದ ಬಗ್ಗೆ ಬಹಳ ಜ್ಞಾನ ಉಳ್ಳವರಾಗಿದ್ದರು.

ಮೃತರು ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಉಪ ನಿರೀಕ್ಷಕರಾಗಿ (ಎಸ್.ಐ) ಭಡ್ತಿಗೊಂಡು, ವರ್ಗಾವಣೆಗೊಂಡ ದೇವಪ್ಪ ಎಂ. ರವರಿಗೆ ಬಿಳ್ಕೋಡುಗೆ

Suddi Udaya

ಪ್ರಶಾಂತ್ ಲಾೖಲ ರವರಿಗೆ ಜೆಸಿಐ ಭಾರತದ ವಲಯ 15 ರ ಅತ್ಯುನ್ನತ “ಕಮಲ ಪತ್ರ” ಪ್ರಶಸ್ತಿ

Suddi Udaya

ಕಡಿರುದ್ಯಾವರ: ಸ್ಥಳೀಯರಿಂದ ಶ್ರಮದಾನದ ಮೂಲಕ ರಸ್ತೆ ಸಮತಟ್ಟು

Suddi Udaya

ಬುರುಡೆ ಪ್ರಕರಣ: ಚಿನ್ನಯ್ಯನನ್ನು ಮಹಜರು ನಡೆಸಲು ಕರೆದುಕೊಂಡು ಹೋದ ಎಸ್.ಐ.ಟಿ

Suddi Udaya

ಇಂದಬೆಟ್ಟು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಆನಂದ ಅಡಿಲು ರವರ ಮನೆಗೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ಬಂದಾರು ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳಿಂದ ದಾಳಿ: ಸುಮಾರು 48 ಟನ್ ನಷ್ಟು ಅಕ್ರಮ ಮರಳು ವಶ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!