25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿ: ಹುಲಿಮೇರು ಮನೆತನದ ಬಾಬು ಪೂಜಾರಿ ನಿಧನ

ಆರಂಬೋಡಿ ಗ್ರಾಮದ ಹುಲಿಮೇರು ಮನೆತನದ ಅತೀ ಹಿರಿಯ ಜೀವ ಬಾಬು ಪೂಜಾರಿ(98 ವರ್ಷ) ಇಂದು(ಮೇ 31) ಬೆಳಗ್ಗೆ ನಿಧನರಾದರು.


ಪ್ರಸ್ತುತ ಇವರು ಪ್ರಗತಿ ಪರ ಕೃಷಿಕರಾಗಿದ್ದು, ತುಳುನಾಡಿನ ದೈವರಾಧನೆ ಮತ್ತು ಸಾಂಪ್ರದಾಯಿಕ ಆಚಾರ ವಿಚಾರದ ಬಗ್ಗೆ ಬಹಳ ಜ್ಞಾನ ಉಳ್ಳವರಾಗಿದ್ದರು.

ಮೃತರು ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಬಂಗಾಡಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ತ್ರಿಶಲ ಜೈನ್ ಅವರಿಗೆ ಭಾರತ್ ಸ್ಕೌಟ್ ಗೈಡ್ ಎ.ಎಲ್.ಟಿ ಅರ್ಹತೆ

Suddi Udaya

ಉಜಿರೆ: ಶ್ರೀ ವನದುರ್ಗಾ, ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವ ಮತ್ತು ಪರಿವಾರ ದೇವತೆಗಳ ವಾರ್ಷಿಕ ಆರಾಧನೆ, ನೂರಾರು ಭಕ್ತರು ಭಾಗಿ

Suddi Udaya

ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ರವರನ್ನು ಭೇಟಿಯಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು

Suddi Udaya

ನೇಪಾಳದಲ್ಲಿ ನಡೆದ ಅಂತಾರಾಷ್ಟ್ರೀಯ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿಯ ಧೃತೇಶ್ ಪಕ್ಕಳರಿಗೆ ಚಿನ್ನದ ಪದಕ

Suddi Udaya

ಬೆಳ್ತಂಗಡಿ: ಮಹಿಳಾ ವೃಂದ ನೂತನ ಕಟ್ಟಡ ಉದ್ಘಾಟನೆ

Suddi Udaya

ಎಕ್ಸಲೆಂಟ್ ಮೂಡಬಿದ್ರೆ ಆಶ್ರಯದಲ್ಲಿ ಜಾಗೃತಿ ಅಭಿಯಾನ

Suddi Udaya
error: Content is protected !!