25.7 C
ಪುತ್ತೂರು, ಬೆಳ್ತಂಗಡಿ
June 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲುನಲ್ಲಿ ಗುಡ್ಡ ಕುಸಿತ : ಮನೆ ಹಾಗೂ ಕೃಷಿಗೆ ಹಾನಿ

ಉರುವಾಲು : ಮೇ 30 ರಂದು ರಾತ್ರಿ ಸುರಿದ ಧಾರಾಕಾರ ಮಳೆಗೆ ಉರುವಾಲು ಗ್ರಾಮ ಕಾರಿಂಜ ಬಾಯಿತ್ತಾರ್ ಪಿಲಿಕಲ್ ನಿವಾಸಿ ವಿನೋದ್ ಸಾಲಿಯಾನ್ ರವರ ಮನೆಯ ಪಕ್ಕದಲ್ಲಿ ಗುಡ್ಡ ಕುಸಿದು ಕೃಷಿಗೆ ಅಪಾರ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿದೆ.

ಇದೇ ಪರಿಸರದಲ್ಲಿ ಸುಶೀಲ್ ರವರ ಮನೆಯ ಬಳಿ ಗುಡ್ಡ ಕುಸಿದು ಮನೆಗೆ ಅಪಾರ ಹಾನಿ ಉಂಟಾಗಿದೆ.

Related posts

ನಾವೂರಿನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya

ಉಜಿರೆ : ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಗಳಲ್ಲಿ ಗಣರಾಜ್ಯೋತ್ಸವ ಸಂಭ್ರಮ

Suddi Udaya

ಜೂನ್ 7: ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ-ಉಡುಪಿ ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ನಾವೂರು ಗ್ರಾ.ಪಂ. ಅಧ್ಯಕ್ಷರಾಗಿ ಸುನಂದಾ, ಉಪಾಧ್ಯಕ್ಷರಾಗಿ ಪ್ರಿಯಾ ಲಕ್ಷ್ಮಣ್ ಆಯ್ಕೆ

Suddi Udaya

ಬೆಳ್ತಂಗಡಿ : ಸರಕಾರಿ ನಿವೃತ್ತ ನೌಕರರ ಮತ್ತು ಹಿರಿಯ ನಾಗರಿಕರ ಸೇವಾ ಸಂಸ್ಥೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya
error: Content is protected !!