22.7 C
ಪುತ್ತೂರು, ಬೆಳ್ತಂಗಡಿ
June 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಯ – ಇಳಂತಿಲ ರಸ್ತೆಯಲ್ಲಿ ಅಲ್ಲಿ ಅಲ್ಲಿ ಬರೆ ಕುಸಿತ

ಕರಾಯ: ಕರಾಯದಿಂದ ಇಳಂತಿಲಕ್ಕೆ ಸಂಪರ್ಕಿಸುವ ಪ್ರಮುಖ ರಸ್ತೆಯಲ್ಲಿ ಅಲ್ಲಿ ಅಲ್ಲಿ ಬರೆ ಕುಸಿತವಾಗಿದೆ. ಕಳೆದ ರಾತ್ರಿ ಸುರಿದ ಮಳೆಯ ಅಬ್ಬರಕ್ಕೆ ಬರೆಗಳ ಕುಸಿತದಿಂದಾಗಿ ಸಂಪರ್ಕ ಕಡಿತವಾಗಿದೆ. ಈ ಪರಿಸರದಲ್ಲಿ ಹಲವು ಮನೆಗಳ ಬದಿ ಹಾಗೂ ಅಗರ್ತ ನಿವಾಸಿ ಜಗದೀಶ ಬಂಗೇರ ರವರ ತೋಟಕ್ಕೆ ಗುಡ್ಡ ಜರಿದು ಅಪಾರ ಹಾನಿಯಾಗಿದೆ. ಇನ್ನೂ ಕುಪೆಟ್ಟಿ ಬಂದಾರು ರಸ್ತೆಯಲ್ಲಿ ಬರೆ ಕುಸಿತವಾಗಿದೆ.

Related posts

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಅರ್ಹ ಫಲಾನುಭವಿಗಳಿಗೆ ನೀರಿನ ಡ್ರಮ್ ವಿತರಣೆ

Suddi Udaya

ಕಡಿರುದ್ಯಾವರ ದ. ಕ. ಜಿ. ಪಂ ಹಿ. ಪ್ರಾ ಶಾಲೆಯಲ್ಲಿ ಎಸ್.ಡಿ.ಎಮ್.ಸಿ, ಪೋಷಕರ ಸಭೆ ಹಾಗೂ ಶಾಲಾ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya

ಡಿ.3: ಬೆಳ್ತಂಗಡಿ ಹಳೆಕೋಟೆ ಜೋರ್ಡನ್ ರಿವರ್ ವೆಲ್ ವ್ಯೂ ರೂಮ್ಸ್ & ಸೂಟ್ಸ್ ವಿಸ್ಕೃತ ಕಟ್ಟಡದ ಉದ್ಘಾಟನೆ

Suddi Udaya

“ಎಕ್ಸೆಲ್ – ಬೆಳಕು” ಪ್ರತಿಭಾಶಾಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ಶುಭ -ವಿವಾಹ
ಚಿ || ಸುದಿನ ಕುಮಾರ – ಚಿ || ಸೌ || ಪೂವಿ೯

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ವಿಜೃಂಭಣೆಯ ಸ್ವಾತ್ರಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!