22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಯ – ಇಳಂತಿಲ ರಸ್ತೆಯಲ್ಲಿ ಅಲ್ಲಿ ಅಲ್ಲಿ ಬರೆ ಕುಸಿತ

ಕರಾಯ: ಕರಾಯದಿಂದ ಇಳಂತಿಲಕ್ಕೆ ಸಂಪರ್ಕಿಸುವ ಪ್ರಮುಖ ರಸ್ತೆಯಲ್ಲಿ ಅಲ್ಲಿ ಅಲ್ಲಿ ಬರೆ ಕುಸಿತವಾಗಿದೆ. ಕಳೆದ ರಾತ್ರಿ ಸುರಿದ ಮಳೆಯ ಅಬ್ಬರಕ್ಕೆ ಬರೆಗಳ ಕುಸಿತದಿಂದಾಗಿ ಸಂಪರ್ಕ ಕಡಿತವಾಗಿದೆ. ಈ ಪರಿಸರದಲ್ಲಿ ಹಲವು ಮನೆಗಳ ಬದಿ ಹಾಗೂ ಅಗರ್ತ ನಿವಾಸಿ ಜಗದೀಶ ಬಂಗೇರ ರವರ ತೋಟಕ್ಕೆ ಗುಡ್ಡ ಜರಿದು ಅಪಾರ ಹಾನಿಯಾಗಿದೆ. ಇನ್ನೂ ಕುಪೆಟ್ಟಿ ಬಂದಾರು ರಸ್ತೆಯಲ್ಲಿ ಬರೆ ಕುಸಿತವಾಗಿದೆ.

Related posts

ವೇಣೂರು ಪೊಲೀಸ್ ಠಾಣಾ ಪಿಎಸ್ಐ ಆಗಿ ಅಕ್ಷಯ್ ಡಿ ನೇಮಕ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಶ್ರವಣ್ ನೇಮಕ

Suddi Udaya

ಬೆಳ್ತಂಗಡಿ: ಹೊತ್ತಿ ಉರಿದ ಬೈಕ್ : ವಾರೀಸುದಾರು  ಹಾಗೂ ನಂಬರ್  ಪ್ಲೇಟ್  ಇಲ್ಲದ ಬೈಕ್ ಮೇಲೆ ಅನುಮಾನ

Suddi Udaya

ಶಿರ್ಲಾಲು: ಅನಾರೋಗ್ಯದಿಂದ ಹೊನ್ನಮ್ಮ ನಿಧನ

Suddi Udaya

ಕಕ್ಕಿಂಜೆ ಶ್ರೀ ಇಷ್ಟದೇವತಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ.

Suddi Udaya

ಫುಟ್ಬಾಲ್ ಪಂದ್ಯಾಟ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!