22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಯ – ಇಳಂತಿಲ ರಸ್ತೆಯಲ್ಲಿ ಅಲ್ಲಿ ಅಲ್ಲಿ ಬರೆ ಕುಸಿತ

ಕರಾಯ: ಕರಾಯದಿಂದ ಇಳಂತಿಲಕ್ಕೆ ಸಂಪರ್ಕಿಸುವ ಪ್ರಮುಖ ರಸ್ತೆಯಲ್ಲಿ ಅಲ್ಲಿ ಅಲ್ಲಿ ಬರೆ ಕುಸಿತವಾಗಿದೆ. ಕಳೆದ ರಾತ್ರಿ ಸುರಿದ ಮಳೆಯ ಅಬ್ಬರಕ್ಕೆ ಬರೆಗಳ ಕುಸಿತದಿಂದಾಗಿ ಸಂಪರ್ಕ ಕಡಿತವಾಗಿದೆ. ಈ ಪರಿಸರದಲ್ಲಿ ಹಲವು ಮನೆಗಳ ಬದಿ ಹಾಗೂ ಅಗರ್ತ ನಿವಾಸಿ ಜಗದೀಶ ಬಂಗೇರ ರವರ ತೋಟಕ್ಕೆ ಗುಡ್ಡ ಜರಿದು ಅಪಾರ ಹಾನಿಯಾಗಿದೆ. ಇನ್ನೂ ಕುಪೆಟ್ಟಿ ಬಂದಾರು ರಸ್ತೆಯಲ್ಲಿ ಬರೆ ಕುಸಿತವಾಗಿದೆ.

Related posts

ಮುಖ್ಯೋಪಾಧ್ಯಾಯರಾಗಿ ಬಡ್ತಿ ಪಡೆದು ಪೆರ್ಲ ಬೈಪಾಡಿ ಶಾಲೆಗೆ ವರ್ಗಾವಣೆಗೊಂಡ ಬಜಿಲ ಸ. ಶಾಲೆಯ ಶಿಕ್ಷಕಿ ಜಯಶ್ರೀ ಕೆ ಇವರಿಗೆ ಪೋಷಕರಿಂದ ಬೀಳ್ಕೊಡುಗೆ, ಕಂಪ್ಯೂಟರ್ ಹಸ್ತಾಂತರ

Suddi Udaya

ಆ.4 ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ತೀರ್ಥಸ್ನಾನ

Suddi Udaya

ಮಿತ್ತಬಾಗಿಲು: ಹಿರಿಯ ದೈವನರ್ತಕ ಅಣ್ಣು ನಲಿಕೆ ನಿಧನ

Suddi Udaya

ಮಾವಿನಕಟ್ಟೆ: ಸ್ವಾತಿ ಎಂ. ಶೆಟ್ಟಿರವರಿಗೆ ಬೆಸ್ಟ್ಔಟ್ ಗೋಯಿಂಗ್ ಸ್ಟೂಡೆಂಟ್ ಅವಾರ್ಡ್ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ, ದೇವರ ದರ್ಶನ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಗೆ ಸಾಧನ ಪ್ರಶಸ್ತಿ

Suddi Udaya
error: Content is protected !!