22.3 C
ಪುತ್ತೂರು, ಬೆಳ್ತಂಗಡಿ
June 5, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿಸಮಸ್ಯೆ

ಕೊಕ್ಕಡ: ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ಕಾಡು ಎಮ್ಮೆ: ಸವಾರರಿಗೆ ಗಾಯ

ಕೊಕ್ಕಡ: ಕಾಪಿನಬಾಗಿಲು-ಅರಸಿನಮಕ್ಕಿ ರಸ್ತೆಯ ಹಂಸಗಿರಿ ಎಸ್ಟೇಟ್ ಬಳಿ ದ್ವಿಚಕ್ರ ವಾಹನಕ್ಕೆ ಕಾಡೆಮ್ಮೆ ಅಡ್ಡ ಬಂದ ಪರಿಣಾಮ ಸವಾರರು ಗಾಯಗೊಂಡ ಘಟನೆ ಮೇ.31ರಂದು ರಾತ್ರಿ ನಡೆದಿದೆ.

ಕಳೆಂಜ ಗ್ರಾಮದ ಶಿಬರಾಜೆಯ ದಯಾನಂದ ಮತ್ತು ಚಿದಾನಂದ ಗಾಯಗೊಂಡವರು. ಗಾಯಾಳುಗಳನ್ನು ತಕ್ಷಣ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎನ್ನಲಾಗಿದೆ.

Related posts

ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಶೀಲನೆ ನಡೆಸಿದ ಹೈಕೋರ್ಟ್: ಸರಕಾರ, ಮೂಲದೂರುದಾರರು ಅಥವಾ ಸಂತ್ರಸ್ತ ಕುಟುಂಬ ಮೇಲ್ಮನವಿ ಸಲ್ಲಿಸಲು ಅವಕಾಶ ಇದೆ ಎಂದ ನ್ಯಾಯಪೀಠ

Suddi Udaya

ಅ.31: ಅಳದಂಗಡಿಯಲ್ಲಿ ಶ್ರೀ ಮಹಾವೀರ ಮೆಡಿಕಲ್ಸ್ ಶುಭಾರಂಭ

Suddi Udaya

ನ.9: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಪುರಪ್ರವೇಶ

Suddi Udaya

ಗೇರುಕಟ್ಟೆ: ಕೃಷಿಕ ಪೆರಾಜೆ ಬಳ್ಳಿದಡ್ಡ ಕಾಂ ತಪ್ಪ ಗೌಡ ನಿಧನ

Suddi Udaya

ಮಡವು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ತಾಲೂಕು ಮರಾಟಿ ಸಂಘದ ಗೌರವಾಧ್ಯಕ್ಷ ಲಿಂಗಪ್ಪ ನಾಯ್ಕ್ ನಿಧನ

Suddi Udaya
error: Content is protected !!