22.7 C
ಪುತ್ತೂರು, ಬೆಳ್ತಂಗಡಿ
June 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು: ಬಾಜಾರು ಗುಡ್ಡ ಕುಸಿದು ಮನೆಗೆ ಹಾನಿ

ತೆಕ್ಕಾರು: ತೆಕ್ಕಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬಾಜಾರು ತನಿಯಪ್ಪ ನಾಯ್ಕ ಎಂಬುವರು ಮನೆಗೆ ಗುಡ್ಡ ಕುಸಿದು ಬಂಡೆಕಲ್ಲು ಬಂದು ಬಿದ್ದು ಹಾನಿಗೊಂಡ ಘಟನೆ ಮೇ.30 ನಡೆದಿದೆ.

ಕಳೆದ ರಾತ್ರಿ 8ಗಂಟೆಗೆ ಸುಮಾರು ಸುರಿದ ಧಾರಾಕಾರ ಮಳೆಗೆ ಗುಡ್ಡದೊಂದಿಗೆ ಬಂಡೆ ಕಲ್ಲು ಬಂದು ಮನೆಗೆ ಅಪ್ಪಳಿಸಿದೆ. ಮನೆಯವರು ಕಲ್ಲು ಬೀಳುವ ಕೆಲ ಕ್ಷಣಗಳ ಮುಂಚೆ ನೂತನ ಮನೆಯಲ್ಲಿದ್ದ ಪರಿಣಾಮ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ.

Related posts

ಕಜಕೆ ಶಾಲೆಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಗುರುವಾಯನಕೆರೆ: ಶ್ರೀ ದುರ್ಗಾ ಬ್ಯಾಟರಿ ಸೋಲಾರ್, ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಶುಭಾರಂಭ

Suddi Udaya

ಕಾಂಗ್ರೆಸ್ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ್ತರ ಸಭೆ

Suddi Udaya

ಬಚ್ಚಿರೆ ಬಜ್ಜೈ ವಾಟ್ಸಾಪ್ ಗ್ರೂಪ್ ಸ್ನೇಹ ಸಮ್ಮಿಲನ

Suddi Udaya

ಬಳಂಜ: ಎಲ್ಯೊಟ್ಟು ನಿವಾಸಿ ಸೋಮನಾಥ ಪೂಜಾರಿ ನಿಧನ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

Suddi Udaya
error: Content is protected !!