25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನ್ಯಾಯತರ್ಪು : ರಕ್ತೇಶ್ವರಿ ಪದವು ಬಳಿ ಗುಡ್ಡ ಕುಸಿತ: ಸ್ಥಳಕ್ಕೆ ಗ್ರಾ.ಪಂ. ಅಧ್ಯಕ್ಷರು , ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ನ್ಯಾಯತರ್ಪು ಗ್ರಾಮದ ತಿಮ್ಮಪ್ಪ ಗೌಡರ ಮನೆಯ ಹತ್ತಿರ ವಿಪರೀತ ಮಳೆಗೆ ಗುಡ್ಡ ಜರಿದು ಬಿದ್ದಿದೆ.


ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಮ್, ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ಸದಸ್ಯರಾದ ಸುಧಾಕರ ಮಜಲು, ಲತೀಫ್ ಪರಿಮ, ವಿಜಯ ಗೌಡ ಭೇಟಿ ನೀಡಿ ಪರಿಶೀಲಿಸಿದರು. ಸ್ಥಳೀಯರು ಹಾಜರಿದ್ದರು.

Related posts

ಉಜಿರೆ: ಶ್ರೀ. ಧ. ಮಂ ಆಂ.ಮಾ. ಶಾಲೆಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಛದ್ಮವೇಶ ಸ್ಪರ್ಧೆ

Suddi Udaya

ಮಾಜಿ ಸಚಿವ ಗಂಗಾಧರ ಗೌಡರವರ ಕಚೇರಿಯಲ್ಲಿ ಇಂದಿರಾ ಗಾಂಧಿ ಯವರ ಪುಣ್ಯಸ್ಮರಣೆ ಆಚರಣೆ

Suddi Udaya

ಹೊಕ್ಕಾಡಿಗೋಳಿ: ಮುಹಿಯುದ್ದೀನ್ ಜುಮಾ ಮಸೀದಿ – ಸಿರಾಜುಲ್ ಹುದಾ ಮದರಸ ಸಿರಾಜುಲ್ ಹುದ ಯಂಗ್ ಮೆನ್ಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya

ಎಸ್ಸೆಸ್ಸೆಲ್ಸಿ ಮರು ಮೌಲ್ಯಮಾಪನ: ನಾರಾವಿಯ ಸಾನಿಧ್ಯ ರಾವ್‌ ರಾಜ್ಯಕ್ಕೆ ಪ್ರಥಮ

Suddi Udaya
error: Content is protected !!