25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು: ಮುರ್ತಾಜೆಯಲ್ಲಿ ರಸ್ತೆ ಕುಸಿತ; ಸಂಪರ್ಕ ಕಡಿತ

ಬಂದಾರು : ಭಾರಿ ಮಳೆಗೆ ಬಂದಾರು ಗ್ರಾಮದ ಮುರ್ತಾಜೆಯಲ್ಲಿ ಶರತ್ ಪೂಜಾರಿ ಮನೆಗೆ ಹೋಗುವ ಮಾರ್ಗ ಸಂಪೂರ್ಣ
ಕುಸಿದು ಹೋಗಿದ್ದು 3 ಮನೆಗೆ ಹೋಗುವ ಸಂಪರ್ಕ ಕಡಿತಗೊಂಡಿದೆ.

ಅದೆ ಗ್ರಾಮದ ಸೇಸಪ್ಪ ಪೂಜಾರಿ ರವರ ಕೋಳಿ ಶೆಡ್ ಸಂಪೂರ್ಣ ಹಾನಿಯಾಗಿದೆ.

Related posts

ಮಾ.22: ವೇಣೂರಿನಲ್ಲಿ 34ನೇ ವಾರ್ಷಿಕ ಮಹಾಸಭೆ ಹಾಗೂ ಶ್ರೀ ವಿಶ್ವಕರ್ಮ ಪೂಜೆ

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಯಾರೂ ನಾಮಪತ್ರ ಸಲ್ಲಿಸದ ಹಿನ್ನಲೆ ಪ್ರಭಾರ ಅಧ್ಯಕ್ಷರಾಗಿ ಪೂರ್ಣಾಕ್ಷ ಮುಂದುವರಿಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಕಣಿಯೂರು ಮತ್ತು ಕುವೆಟ್ಟು ಮಹಾಶಕ್ತಿಕೇಂದ್ರಗಳ ವತಿಯಿಂದ ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಶ್ರದ್ಧಾಂಜಲಿ

Suddi Udaya

ಬಳಂಜ ಗ್ರಾ.ಪಂ. ನ ನೂತನ ಅಧ್ಯಕ್ಷರಾಗಿ ಶೋಭಾ ಕುಲಾಲ್, ಉಪಾಧ್ಯಕ್ಷರಾಗಿ ಯಶೋಧರ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya

ಲಾಯಿಲ: ಸುಧೀರ್ ರವರ ಕೋಳಿ ಶೆಡ್ ಗೆ ಮರ ಬಿದ್ದು ಹಾನಿ

Suddi Udaya
error: Content is protected !!