25.7 C
ಪುತ್ತೂರು, ಬೆಳ್ತಂಗಡಿ
June 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು: ಶ್ರೀಧರ ಪೂಜಾರಿಯವರ ಮನೆಯ ಹಿಂಬದಿಯ ಗುಡ್ಡ ಕುಸಿತ

ಮೈರೋಳ್ತಡ್ಕ : ಮೇ 30 ರಾತ್ರಿ ಸುರಿದ ಧಾರಾಕಾರ ಮಳೆಗೆ ಬಂದಾರು ಗ್ರಾಮ ಮುರ್ತಾಜೆ ನಿವಾಸಿ ಶ್ರೀಧರ ಪೂಜಾರಿಯವರ ಮನೆಯ ಹಿಂಬದಿಯ ಗುಡ್ಡ ಕುಸಿದು ಮನೆಗೆ ಹಾನಿ ಉಂಟಾಗಿದ್ದು ಇನ್ನಷ್ಟು ಗುಡ್ಡ ಕುಸಿಯುವ ಬಗ್ಗೆ ಸಂಭವ ಇದೆ.

Related posts

ಕಾಂಗ್ರೆಸ್ ಪಕ್ಷದ ಬೆಂಬಲಿಗರು ಫೇಸ್ ಬುಕ್‌ನಲ್ಲಿ ನನ್ನ ಬಗ್ಗೆ ಸುಳ್ಳು ಅಪಪ್ರಚಾರವನ್ನು ಮಾಡುತ್ತಿದ್ದಾರೆ. ಇದು ನನ್ನ ಸ್ಪರ್ಧೆಯಿಂದ ಅವರಿಗೆ ಹಿನ್ನಡೆಯಾಗುವ ಭಯ: ಜೆಡಿಎಸ್ ಅಭ್ಯರ್ಥಿ ಆಶ್ರಫ್‌ ಆಲಿಕುಂಞಿ

Suddi Udaya

ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷರಾಗಿ ಹೇಮಾವತಿ, ಉಪಾಧ್ಯಕ್ಷರಾಗಿ ಪ್ರಿಯಾ ಆಯ್ಕೆ

Suddi Udaya

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಆಗ್ರಹ: ಆ.28 ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ: ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ. ನ್ಯಾಯಕ್ಕಾಗಿ ನಮ್ಮ ಹೋರಾಟ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ಹೇಳಿಕೆ

Suddi Udaya

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಕಳೆಂಜ ನಂದಗೋಕುಲ ಗೋಶಾಲೆ: ಮೇ 19: ಗೋಗ್ರಾಸ ಹೊರ ಕಾಣಿಕೆ ಸಮರ್ಪಣೆ: ಮೇ 26: ನಂದಗೋಕುಲ ದೀಪೋತ್ಸವ

Suddi Udaya

ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್

Suddi Udaya
error: Content is protected !!