July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರುನಲ್ಲಿ ಗುಡ್ಡ ಕುಸಿತ : ಮನೆಗೆ ಹಾನಿ

ಬಂದಾರು: ಭಾರೀ ಮಳೆಯಿಂದಾಗಿ ಬಂದಾರು ಗ್ರಾಮದ ಪಾಪುದಡ್ಕ ವಿಶ್ವನಾಥ್ ಗೌಡ ರವರ ಮನೆ ಪಕ್ಕದ ಗುಡ್ಡ ಕುಸಿದು ಮನೆಗೆ ಅಪಾರ ಹಾನಿಯಾಗಿದೆ.

ಗುಡ್ಡ ಕುಸಿದ ಪರಿಣಾಮ ಮನೆಯು ಭಾಗಶ ಬಿರುಕು ಬಿಟ್ಟಿದ್ದು ಅಪಾರ ಹಾನಿಯುಂಟಾಗಿದೆ.

Related posts

ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ವಿಜ್ಞಾನ ವಿಭಾಗದ ಫೌಂಡೇಶನ್‌ ತರಗತಿ ಆರಂಭ

Suddi Udaya

ಉಜಿರೆ : ನೇಹಾ ಹೀರೆಮಠ ಹತ್ಯೆಯನ್ನು ಖಂಡಿಸಿ ಎಬಿವಿಪಿ ಬೆಳ್ತಂಗಡಿ ಘಟಕದಿಂದ ಕಪ್ಪುಪಟ್ಟಿ ಪ್ರದರ್ಶಿಸಿ, ರಸ್ತೆ ತಡೆದು ಪ್ರತಿಭಟನೆ

Suddi Udaya

ಅ.22 ರಂದು ಬಳಂಜದಲ್ಲಿ ವೈಭವದ ಶಾರದಾ ಮಹೋತ್ಸವ: ಪೂರ್ವತಯಾರಿ ಬಗ್ಗೆ ಸಮಾಲೋಚನೆ ಸಭೆ

Suddi Udaya
error: Content is protected !!