July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರತ್ ಸ್ಕೌಟ್ ಗೈಡ್ ರಾಜ್ಯ ಸಂಸ್ಥೆಯಿಂದ ಸನ್ಮಾನಿತಗೊಂಡ ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

ಬೆಳ್ತಂಗಡಿ : ಭಾರತ್ ಸ್ಕೌಟ್ ಗೈಡ್ ರಾಜ್ಯ ಸಂಸ್ಥೆಯಿಂದ ಸನ್ಮಾನಿತಗೊಂಡ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯಿಂದ ಎಸ್ ಎಸ್ ಎಲ್ ಸಿ ಯಲ್ಲಿ ಶೇಕಡ 90 ಕ್ಕಿಂತ ಅಧಿಕ ಅಂಕ ಪಡೆದ ವಿಧ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ ಜಿ ಆರ್ ಸಿಂಧ್ಯಾ ರವರಿಂದ ಅಭಿನಂದನಾ ಕಾರ್ಯಕ್ರಮವು ಉಡುಪಿ ಜಿಲ್ಲಾ ಸಂಸ್ಥೆಯ ಕೃಷ್ಣಮಠದಲ್ಲಿ ನಡೆಯಿತು.

ಅಭಿನಂದನಾ ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಬೆಳ್ತಂಗಡಿಯ ಸ್ಕೌಟ್ ವಿದ್ಯಾರ್ಥಿಗಳಾದ ಆಯುಷ್ ಕೆ, ಯಶಸ್ ಶೆಟ್ಟಿ, ಸಮ್ಯದ್ ಪಿ ಜೈನ್ ಭಾಗವಹಿಸಿ ರಾಜ್ಯ ಮುಖ್ಯ ಆಯುಕ್ತರಾದ ಪಿ ಜಿ ಆರ್ ಸಿಂಧ್ಯ ರವರಿಂದ ಅಭಿನಂದಿಸಲ್ಪಟ್ಟಿರುತ್ತಾರೆ.

Related posts

ಸೊಂಟದ ಬಾಲ್ಸ್ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕುಂಟಾಲಪಲ್ಕೆ ಕಲ್ಲಿಮಾರು ನಿವಾಸಿ ಹರಿಶ್ಚಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ನಿಡ್ಲೆ ಸರಕಾರಿ ಪ್ರೌಢಶಾಲೆಗೆ 1990ರ ಎಸ್ ಎಸ್ ಎಲ್ ಸಿ ಬ್ಯಾಚಿನ ಹಳೆ ವಿದ್ಯಾರ್ಥಿಗಳಿಂದ ದೇಣಿಗೆ ಹಸ್ತಾಂತರ

Suddi Udaya

ಕಲ್ಮಂಜ ದ.ಕ.ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಜ್ಞಾನದೀಪ ಸಭಾಂಗಣ ಲೋಕಾರ್ಪಣೆ

Suddi Udaya

ವಿದ್ವತ್ ಕಾಲೇಜು ವಿದ್ಯಾರ್ಥಿಗಳಿಂದ ಯೋಗಾಚರಣೆ-ಯೋಗವು ದೇಹದ ಲವಲವಿಕೆಯ ಭಾಗ: ಡಾ.ರಿಶಿಕಾ ರೈ

Suddi Udaya

ಪಡ್ಡಂದಡ್ಕದಲ್ಲಿ ಶ್ರೀ ಮಂಜುನಾಥೇಶ್ವರ ಕುಣಿತ ಭಜನಾ ಮಂಡಳಿಗೆ ಚಾಲನೆ

Suddi Udaya

ಮುಡಾ ಹಗರಣದಲ್ಲಿ ಹೈಕೋರ್ಟ್‌ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯನವರು ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಶಾಸಕ ಹರೀಶ್ ಪೂಂಜ

Suddi Udaya
error: Content is protected !!