July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ: ಗುಡ್ಡ ಜರಿದು ರಸ್ತೆ ಸಂಪರ್ಕ ಕಡಿತ

ಬೆಳ್ತಂಗಡಿ: ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಲಾಯಿಲ ಅಂಕಾಜೆ ಸಮೀಪ ಪಡ್ಲಾಡಿ ಅಗಲಿ ಸಡಕ್ ರಸ್ತೆಯ ಕೊಳಚಾವು ಎಂಬಲ್ಲಿ ಭೂ ಕುಸಿತವಾಗಿ ರಸ್ತೆಗೆ ಮಣ್ಣು ಕಲ್ಲುಗಳು ಬಿದ್ದು ರಸ್ತೆ ಸಂಪೂರ್ಣ ಕಡಿತಗೊಂಡಿದೆ.

ಲಾಯಿಲ-ನಿನ್ನಿಕಲ್ಲು ಚಂದ್ಕೂರು ರಸ್ತೆಯಲ್ಲಿ ಬಂಡೆಕಲ್ಲು ಸಮೇತ ಗುಡ್ಡ ಕುಸಿದು ರಸ್ತೆಗೆ ಬಿದ್ದಿದ್ದು ಸಂಪರ್ಕ ಕಡಿತಗೊಂಡಿದೆ. ಈ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯತಿಗೆ ಸಾರ್ವಜನಿಕರು ಮಾಹಿತಿ ನೀಡಲಾಗಿದ್ದು, ತೆರವುಗೊಳಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಸಾರ್ವಜನಿಕರನ್ನು ಬದಲಿ ರಸ್ತೆಯನ್ನು ಬಳಸುವಂತೆ ತಿಳಿಸಲಾಗಿದೆ.

Related posts

ಪಡಂಗಡಿ : ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ; ಭಜನಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಗಣಿತ ದಿನಾಚರಣೆ

Suddi Udaya

9/11 ಅರ್ಜಿಗಳನ್ನು ಕಾಲ ಮಿತಿಯಲ್ಲಿ ಇತ್ಯರ್ಥಕ್ಕೆ ತಾಲೂಕಿಗೆ ಮೂರು ದಿನಗಳ ಅಧಿಕಾರಿಗಳ ಭೇಟಿಗೆ ಉಸ್ತುವಾರಿ ಸಚಿವರ ಸೂಚನೆ

Suddi Udaya

ಸುದೇಮುಗೇರು ಅಂಗನವಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ: ಚರಂಡಿಗೆ ಬಿದ್ದ ಕಾರು

Suddi Udaya

ಕಡಿರುದ್ಯಾವರ ಗ್ರಾ.ಪಂ. ಗ್ರಾಮ ಸಭೆ

Suddi Udaya
error: Content is protected !!