23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಹಟ್ಟಿಗೆ ಬೆಂಕಿ ತಗುಲಿ ಕಂಬಳ ಕೋಣಗಳು ಸಾವು

ಕಾರ್ಕಳ : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಹಟ್ಟಿಗೆ ಬೆಂಕಿ ತಗುಲಿ ಕಂಬಳದ ಕೋಣಗಳು ಸುಟ್ಟು ಕರಕಲಾದ ದುರ್ಘಟನೆ ಮೇ 30ರ ರಾತ್ರಿ ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬೇಲಾಡಿಯಲ್ಲಿ ಸಂಭವಿಸಿದೆ.

2022-23ನೇ ಕಂಬಳ ಸಾಲಿನಲ್ಲಿ ಕನಹಲಗೆಯಲ್ಲಿ ಚಾಂಪಿಯನ್ ಪಡೆದ ಬೇಲಾಡಿ ಬಾವ ಅಶೋಕ್ ಶೆಟ್ಟಿಯವರ ಅಪ್ಪು ಮತ್ತು ತೋನ್ಸೆ ಸಾವಿಗೀಡಾದ ಕೋಣಗಳು.

Related posts

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಒಂದೇ ದಿನ 3 ಕಡೆಗಳಲ್ಲಿ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

Suddi Udaya

ಉಜಿರೆಯ ಎಸ್‌ಡಿಎಂ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವತಿಯಿಂದ “ಸಿನರ್ಜಿ” ವಿಭಾಗ ವಿದ್ಯಾರ್ಥಿ ವೇದಿಕೆಯ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!