24.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಹಟ್ಟಿಗೆ ಬೆಂಕಿ ತಗುಲಿ ಕಂಬಳ ಕೋಣಗಳು ಸಾವು

ಕಾರ್ಕಳ : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಹಟ್ಟಿಗೆ ಬೆಂಕಿ ತಗುಲಿ ಕಂಬಳದ ಕೋಣಗಳು ಸುಟ್ಟು ಕರಕಲಾದ ದುರ್ಘಟನೆ ಮೇ 30ರ ರಾತ್ರಿ ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬೇಲಾಡಿಯಲ್ಲಿ ಸಂಭವಿಸಿದೆ.

2022-23ನೇ ಕಂಬಳ ಸಾಲಿನಲ್ಲಿ ಕನಹಲಗೆಯಲ್ಲಿ ಚಾಂಪಿಯನ್ ಪಡೆದ ಬೇಲಾಡಿ ಬಾವ ಅಶೋಕ್ ಶೆಟ್ಟಿಯವರ ಅಪ್ಪು ಮತ್ತು ತೋನ್ಸೆ ಸಾವಿಗೀಡಾದ ಕೋಣಗಳು.

Related posts

ಧರ್ಮಸ್ಥಳ ನಿವೃತ್ತ ಕೆ ಎಸ್ ಆರ್ ಟಿ ಸಿ ಬಸ್ಸು ಚಾಲಕ ವೆಂಕಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಸವಣಾಲು ಪ್ರೌಢ ಶಾಲಾ 40 ಮಂದಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಕವನವಾಚನ ಸ್ಪರ್ಧೆಯಲ್ಲಿ ಕರಾಯ ಸ.ಪ್ರೌ. ಶಾಲೆಯ ವಿದ್ಯಾರ್ಥಿನಿ ಆಯಿಷತ್ ರಿಶ್ಬಾ ಪ್ರಥಮ ಸ್ಥಾನ

Suddi Udaya

ಕೊಕ್ರಾಡಿ: ಅರಣ್ಯ ಇಲಾಖೆಯವರು ತೋಟದಲ್ಲಿಟ್ಟಿದ್ದ ಬೋನಿಗೆ ಬಿದ್ದ ಚಿರತೆ

Suddi Udaya

ಕಲ್ಮಂಜ: ಪುಟಾಣಿ ಮಕ್ಕಳ ನೂತನ ‘ಸದಾಶಿವೇಶ್ವರ’ ಭಜನಾ ತಂಡ ರಚನೆ

Suddi Udaya

ಬೆಳ್ತಂಗಡಿ ವರ್ತಕರ ಸಂಘ ಹಾಗೂ ಬೆಳ್ತಂಗಡಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ವತಿಯಿಂದ ಸ್ವಾತಂತ್ರ ದಿನಾಚರಣೆ

Suddi Udaya
error: Content is protected !!