July 23, 2026
ಅಪರಾಧ ಸುದ್ದಿ

ಉಜಿರೆ ಪೇಟೆಯಲ್ಲಿ ನಿಲ್ಲಿಸಿದ್ದ1.20 ಲಕ್ಷ ಮೌಲ್ಯದ ಬುಲೆಟ್ ಬೈಕ್ಕಳವು

ಉಜಿರೆ: ಉಜಿರೆ ಪೇಟೆಯಲ್ಲಿ ನಿಲ್ಲಿಸಿ ಹೋಗಿದ್ದ ಬುಲೆಟ್ ಬೈಕ್ ಅನ್ನು ಕಳ್ಳರು ಅಪಹರಿಸಿದ ಘಟನೆ ನಡೆದಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕಳೆಂಜ ಗ್ರಾಮದ ನಿವಾಸಿಯಾಗಿರುವ ಸಿವಿಲ್ ಎಂಜಿನಿಯರ್ ಆಗಿರುವ ನವೀನ್ ಸಿ‌.ಕೆ ಎಂಬವರು ಬೈಕ್ ಅನ್ನು ಕಳೆದುಕೊಂಡವರಾಗಿದ್ದಾರೆ ಇವರು ಮೇ 31ರಂದು ಮದ್ಯಾಹ್ನ 12.30ಕ್ಕೆ ಸುಮಾರಿಗೆ
ಉಜಿರೆಯ ಎಫ್ ಎಂ ಲಾಡ್ಜ್ ನ ಸಮೀಪ ಕೆ.ಎ 19 ಇ. ಹೆಚ್ 2516 ನಂಬರಿನ ಬುಲೆಟ್ ಬೈಕ್ ಅನ್ನು ನಿಲ್ಲಿಸಿ ಹೀಗಿದ್ದರು. ಕಚೇರಿ ಕೆಲಸ ಮುಗಿಸಿಕೊಂಡು 6 ಗಂಟೆಯ ಸುಮಾರಿಗೆ ಬಂದು ನೋಡಿದಾಗ ನಿಲ್ಲಿಸಿದ್ದ ಬೈಕ್ ನಾಪತ್ತೆಯಾಗಿತ್ತು. ಬೈಕಿಗಾಗಿ ಹುಡುಕಾಟ ನಡೆಸಿದರೂ ಯಾವುದೇ ಮಾಹಿತಿ ಲಭ್ಯವಾಗದ ಹಿನ್ನಲೆಯಲ್ಲಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ. ಕಳವಾಗಿರುವ ಬೈಕಿನ ಮೌಲ್ಯ ರೂ 1,20,000 ಎಂದು ಅಂದಾಜಿಸಲಾಗಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ
ದಾಖಲಿಸಲಾಗಿದೆ.

Related posts

ಬಂಟ್ವಾಳದ ಮಹಮ್ಮದ್ ರಫೀಕ್ ಕೊಲೆ ಪ್ರಕರಣ: ಆರೋಪಿ ಸಿದ್ದಿಕ್ ಗೆ ಜೀವಾವಧಿ ಶಿಕ್ಷೆ

Suddi Udaya

ಬೆಳ್ತಂಗಡಿ: ಚಿನ್ನಯ್ಯನಿಗೆ ಜಿಲ್ಲಾ ಕೋರ್ಟ್ ನಲ್ಲಿ ಜಾಮೀನು ಮಂಜೂರು

Suddi Udaya

ಉಜಿರೆ ಕಕ್ಕರೆಬೆಟ್ಟು ಮನೆ ಕೆಡವಿ, ಸೊತ್ತುಗಳನ್ನು ಹೊರಗೆ ಎಸೆದ ಪ್ರಕರಣ: ಆರೋಪಿ ವಿರುದ್ಧ ಕೇಸು ದಾಖಲು

Suddi Udaya

ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕುಂಟಾಲಪಳಿಕೆ ನಿವಾಸಿ ಹರೀಶ್ ಆಚಾರ್ಯರ ಶವ ಬಾವಿಯಲ್ಲಿ ಪತ್ತೆ:

Suddi Udaya

ಕೊಡಗಿನ ಕುಶಾಲನಗರದಲ್ಲಿ ನಡೆದ ಸಂಪತ್ ಎಂಬವರ ಕೊಲೆ ಪ್ರಕರಣ: ಗುರುವಾಯನಕೆರೆಯ ಶಕ್ತಿನಗರದ ಪಿಜಿಯಲ್ಲಿದ್ದ ಆರೋಪಿಯನ್ನು ಬಂಧಿಸಿದ ಕೊಡಗು ಪೊಲೀಸರು

Suddi Udaya

ಧರ್ಮಸ್ಥಳ: ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಮರು ಜೀವ ಎಸ್ಪಿಗೆ ದೂರು ನೀಡಿದ ಆಕೆಯ ತಾಯಿ

Suddi Udaya
error: Content is protected !!