March 7, 2026
ಗ್ರಾಮಾಂತರ ಸುದ್ದಿ

ಉಪನಯನದಲ್ಲಿ ಗಾನವೈಭವ


ವೇಣೂರು: ಖ್ಯಾತ ಮದ್ಲೇಗಾರರೂ,ಯಕ್ಷಗುರುಗಳೂ ಆದ ಕೊಂಕಣಾಜೆ ಚಂದ್ರಶೇಖರ ಭಟ್ ಮತ್ತು ಸರೋಜ ದಂಪತಿಗಳ ಪುತ್ರ ಸುಶೇಣ ಉಪಾಧ್ಯಾಯನ ಬಹ್ಮೋಪದೇಶ ಪ್ರಯುಕ್ತ ತೆಂಕುತಿಟ್ಟಿನ ಖ್ಯಾತ ಭಾಗವತರಿಂದ ಯಕ್ಷಗಾನ ಗಾನವೈಭವ ವೇಣೂರಿನ ಬಾಹುಬಲಿ ಸಭಾಭಾವನದಲ್ಲಿ ಮೇ 30ರಂದು ಸಂಪನ್ನಗೊಂಡಿತು.


ಕಾರ್ಯಕ್ರಮದಲ್ಲಿ ಹಿರಿಯ ಹಿಮ್ಮೇಳದ ಗುರುಗಳಾದ ಹರಿನಾರಾಯಣ ಬೈಪಾಡಿತ್ತಾಯರು ಭಾಗವಹಿಸಿ ಉಪನೀತ ವಟುವನ್ನು ಹಾಗೂ ಮನೆಯವರನ್ನು ಹರಸಿದರು.

Related posts

ಬೆಳಾಲು: ಮಾಚಾರು ನಿವಾಸಿ ಸುಂದರ ಮಡಿವಾಳ ನಿಧನ

Suddi Udaya

ಮಚ್ಚಿನ: ಅಂಗನವಾಡಿ ಶಾಲಾ ಮಕ್ಕಳಿಗೆ ಭಜನೆ ಪುಸ್ತಕ ವಿತರಣೆ

Suddi Udaya

ಲೋಕೋಪಯೋಗಿ ಇಲಾಖೆಯಿಂದ ಅಳವಡಿಸಿದ ನಾಮಫಲಕದಲ್ಲಿ ಯಡವಟ್ಟು: ಕೂಡಲೇ ಸರಿಪಡಿಸುವಂತೆ ಆಗ್ರಹ

Suddi Udaya

ನಾಳೆ (ಜು.14) ಉಜಿರೆಯಲ್ಲಿ ಶುಭಾರಂಭಗೊಳ್ಳಲಿದೆ “ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ&ಕಾಸ್ಟೋಮ್ ಕಾರ್ನರ್”

Suddi Udaya

ಕಳೆಂಜ : ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಕಾಯರ್ತಡ್ಕ ಕುಲಾಡಿ ಸಂಪರ್ಕ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಪೂರ್ಣ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!