25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಉಪನಯನದಲ್ಲಿ ಗಾನವೈಭವ


ವೇಣೂರು: ಖ್ಯಾತ ಮದ್ಲೇಗಾರರೂ,ಯಕ್ಷಗುರುಗಳೂ ಆದ ಕೊಂಕಣಾಜೆ ಚಂದ್ರಶೇಖರ ಭಟ್ ಮತ್ತು ಸರೋಜ ದಂಪತಿಗಳ ಪುತ್ರ ಸುಶೇಣ ಉಪಾಧ್ಯಾಯನ ಬಹ್ಮೋಪದೇಶ ಪ್ರಯುಕ್ತ ತೆಂಕುತಿಟ್ಟಿನ ಖ್ಯಾತ ಭಾಗವತರಿಂದ ಯಕ್ಷಗಾನ ಗಾನವೈಭವ ವೇಣೂರಿನ ಬಾಹುಬಲಿ ಸಭಾಭಾವನದಲ್ಲಿ ಮೇ 30ರಂದು ಸಂಪನ್ನಗೊಂಡಿತು.


ಕಾರ್ಯಕ್ರಮದಲ್ಲಿ ಹಿರಿಯ ಹಿಮ್ಮೇಳದ ಗುರುಗಳಾದ ಹರಿನಾರಾಯಣ ಬೈಪಾಡಿತ್ತಾಯರು ಭಾಗವಹಿಸಿ ಉಪನೀತ ವಟುವನ್ನು ಹಾಗೂ ಮನೆಯವರನ್ನು ಹರಸಿದರು.

Related posts

ಉಜಿರೆ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ಲಾಯಿಲ: ರಸ್ತೆ ಬದಿಗೆ ಬಿದ್ದ ಲಾರಿ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಕುಣಿತ ಭಜನೆಯ ತರಬೇತಿ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶತಚಂಡಿಕಾ ಯಾಗ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಆಹ್ವಾನ

Suddi Udaya

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಸೌತಡ್ಕ: ಕಡೀರದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya
error: Content is protected !!