September 6, 2026
ಗ್ರಾಮಾಂತರ ಸುದ್ದಿ

ಉಪನಯನದಲ್ಲಿ ಗಾನವೈಭವ


ವೇಣೂರು: ಖ್ಯಾತ ಮದ್ಲೇಗಾರರೂ,ಯಕ್ಷಗುರುಗಳೂ ಆದ ಕೊಂಕಣಾಜೆ ಚಂದ್ರಶೇಖರ ಭಟ್ ಮತ್ತು ಸರೋಜ ದಂಪತಿಗಳ ಪುತ್ರ ಸುಶೇಣ ಉಪಾಧ್ಯಾಯನ ಬಹ್ಮೋಪದೇಶ ಪ್ರಯುಕ್ತ ತೆಂಕುತಿಟ್ಟಿನ ಖ್ಯಾತ ಭಾಗವತರಿಂದ ಯಕ್ಷಗಾನ ಗಾನವೈಭವ ವೇಣೂರಿನ ಬಾಹುಬಲಿ ಸಭಾಭಾವನದಲ್ಲಿ ಮೇ 30ರಂದು ಸಂಪನ್ನಗೊಂಡಿತು.


ಕಾರ್ಯಕ್ರಮದಲ್ಲಿ ಹಿರಿಯ ಹಿಮ್ಮೇಳದ ಗುರುಗಳಾದ ಹರಿನಾರಾಯಣ ಬೈಪಾಡಿತ್ತಾಯರು ಭಾಗವಹಿಸಿ ಉಪನೀತ ವಟುವನ್ನು ಹಾಗೂ ಮನೆಯವರನ್ನು ಹರಸಿದರು.

Related posts

ಜೆಇಇ, ಬಿ ಆರ್ಕ್ ಫಲಿತಾಂಶ: ಎಕ್ಸೆಲ್ ನ ಸುಪ್ರೀತ್ ಎಂ ಬಡಿಗೇರ ಜಿಲ್ಲೆಗೆ ಪ್ರಥಮ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಹಾಗೂ ವಿಜಯ ದಶಮಿ ಉತ್ಸವ ಪ್ರಯುಕ್ತ ಸಭಾ ಕಾರ್ಯಕ್ರಮ

Suddi Udaya

ರೂ.1.00 ಕೋಟಿ ವೆಚ್ಚದಲ್ಲಿ ಬಳಂಜ- ಸುದೆಗುಂಡಿ ಸಂಪರ್ಕ ರಸ್ತೆ ಕಾಂಕ್ರೀಟಿಕರಣ: ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ:ಬೇಡಿಕೆಗೆ ಸ್ಪಂದಿಸಿದ ಶಾಸಕರಿಗೆ ಅಭಿನಂದಿಸಿದ ಗ್ರಾಮಸ್ಥರು

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಸುಲ್ಕೇರಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜು ಆದರ್ಶ ವಿದ್ಯಾಲಯ: ಡಾ. ಸುಬ್ರಹ್ಮಣ್ಯ ಭಟ್

Suddi Udaya
error: Content is protected !!