July 23, 2026
ಗ್ರಾಮಾಂತರ ಸುದ್ದಿ

ಉಪನಯನದಲ್ಲಿ ಗಾನವೈಭವ


ವೇಣೂರು: ಖ್ಯಾತ ಮದ್ಲೇಗಾರರೂ,ಯಕ್ಷಗುರುಗಳೂ ಆದ ಕೊಂಕಣಾಜೆ ಚಂದ್ರಶೇಖರ ಭಟ್ ಮತ್ತು ಸರೋಜ ದಂಪತಿಗಳ ಪುತ್ರ ಸುಶೇಣ ಉಪಾಧ್ಯಾಯನ ಬಹ್ಮೋಪದೇಶ ಪ್ರಯುಕ್ತ ತೆಂಕುತಿಟ್ಟಿನ ಖ್ಯಾತ ಭಾಗವತರಿಂದ ಯಕ್ಷಗಾನ ಗಾನವೈಭವ ವೇಣೂರಿನ ಬಾಹುಬಲಿ ಸಭಾಭಾವನದಲ್ಲಿ ಮೇ 30ರಂದು ಸಂಪನ್ನಗೊಂಡಿತು.


ಕಾರ್ಯಕ್ರಮದಲ್ಲಿ ಹಿರಿಯ ಹಿಮ್ಮೇಳದ ಗುರುಗಳಾದ ಹರಿನಾರಾಯಣ ಬೈಪಾಡಿತ್ತಾಯರು ಭಾಗವಹಿಸಿ ಉಪನೀತ ವಟುವನ್ನು ಹಾಗೂ ಮನೆಯವರನ್ನು ಹರಸಿದರು.

Related posts

ಮೇ 28: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲಾಮಯ ಧ್ವಜಸ್ತಂಭ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2025-26 ನೇ ಸಾಲಿನ ದಾಖಲಾತಿ ಆರಂಭ

Suddi Udaya

ತೆಂಕಕಾರಂದೂರು: ಕೃಷಿಕ ಕೇಶವ ಪೂಜಾರಿ ನಿಧನ

Suddi Udaya

ವೇಣೂರು: ನೂರುಲ್ ಹುಧಾ ಮಸೀದಿಯ ಸಿಬ್ಬಂದಿ ನಝೀರ್ ಹನೀಫಿರವರಿಗೆ ಉಮ್ರಾ ಯಾತ್ರೆಗೆ ಬಿಳ್ಕೋಡುಗೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಕಾರ್ಗಿಲ್ ದಿನಾಚರಣೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಮಹಿಳಾ ಬ್ಯೂಟೀಪಾರ್ಲರ್ ನಿರ್ವಹಣೆ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!