23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬಜಿರೆ ಗ್ರಾಮದ ಬಾಡಾರು ಮನೆಯ ನಾರಾಯಣ ಪೂಜಾರಿ ನಿಧನ

ಬಜಿರೆ ಗ್ರಾಮದ ಬಾಡಾರು ಮನೆ ನಾರಾಯಣ ಪೂಜಾರಿಯವರು ಮೇ 31ರಂದು ರಾತ್ರಿ ನಿಧನರಾದರು.

ಇವರು ದೈವದ ಮುಕ್ಕಾಲ್ದಿಯಾಗಿ ಕಾರ್ಯನಿವಹಿಸುತ್ತಿದ್ದರು.

ಮೃತರು ಪತ್ನಿ, ಪುತ್ರರಾದ ಹರೀಶ್, ಪ್ರಸಾದ್ ಪುತ್ರಿ ಶಶಿ, ಸೊಸೆಯಂದಿರು ಅಳಿಯ ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಮದ್ದಡ್ಕ ಕುದ್ರೆಕಲಗಲ್ಲು ನಿವಾಸಿ ಶ್ರೀಮತಿ ನಿಧನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ರಾಜ್ಯ ಪಠ್ಯಕ್ರಮ ಶಾಲೆಯ ವಾರ್ಷಿಕೋತ್ಸವ

Suddi Udaya

ಡಿ.8 ರಿಂದ ಡಿ.12 ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

Suddi Udaya

ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಸುಲ್ಕೇರಿಮೊಗ್ರು ನಾಯಿಜೆ ಚಂದಯ್ಯ ಮಡಿವಾಳ ಮನೆಯ ಹತ್ತಿರ ಭಾರಿ ಮಳೆಗೆ ಗುಡ್ಡ ಕುಸಿತ

Suddi Udaya

ಮಡಂತ್ಯಾರು ವಲಯದ ಮಹಿಳಾ ವಲಯ ಸಮಿತಿ ರಚನಾ ಸಭೆ

Suddi Udaya
error: Content is protected !!