September 6, 2026
ಅಪರಾಧ ಸುದ್ದಿ

ಉಜಿರೆ ಪೇಟೆಯಲ್ಲಿ ನಿಲ್ಲಿಸಿದ್ದ1.20 ಲಕ್ಷ ಮೌಲ್ಯದ ಬುಲೆಟ್ ಬೈಕ್ಕಳವು

ಉಜಿರೆ: ಉಜಿರೆ ಪೇಟೆಯಲ್ಲಿ ನಿಲ್ಲಿಸಿ ಹೋಗಿದ್ದ ಬುಲೆಟ್ ಬೈಕ್ ಅನ್ನು ಕಳ್ಳರು ಅಪಹರಿಸಿದ ಘಟನೆ ನಡೆದಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕಳೆಂಜ ಗ್ರಾಮದ ನಿವಾಸಿಯಾಗಿರುವ ಸಿವಿಲ್ ಎಂಜಿನಿಯರ್ ಆಗಿರುವ ನವೀನ್ ಸಿ‌.ಕೆ ಎಂಬವರು ಬೈಕ್ ಅನ್ನು ಕಳೆದುಕೊಂಡವರಾಗಿದ್ದಾರೆ ಇವರು ಮೇ 31ರಂದು ಮದ್ಯಾಹ್ನ 12.30ಕ್ಕೆ ಸುಮಾರಿಗೆ
ಉಜಿರೆಯ ಎಫ್ ಎಂ ಲಾಡ್ಜ್ ನ ಸಮೀಪ ಕೆ.ಎ 19 ಇ. ಹೆಚ್ 2516 ನಂಬರಿನ ಬುಲೆಟ್ ಬೈಕ್ ಅನ್ನು ನಿಲ್ಲಿಸಿ ಹೀಗಿದ್ದರು. ಕಚೇರಿ ಕೆಲಸ ಮುಗಿಸಿಕೊಂಡು 6 ಗಂಟೆಯ ಸುಮಾರಿಗೆ ಬಂದು ನೋಡಿದಾಗ ನಿಲ್ಲಿಸಿದ್ದ ಬೈಕ್ ನಾಪತ್ತೆಯಾಗಿತ್ತು. ಬೈಕಿಗಾಗಿ ಹುಡುಕಾಟ ನಡೆಸಿದರೂ ಯಾವುದೇ ಮಾಹಿತಿ ಲಭ್ಯವಾಗದ ಹಿನ್ನಲೆಯಲ್ಲಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ. ಕಳವಾಗಿರುವ ಬೈಕಿನ ಮೌಲ್ಯ ರೂ 1,20,000 ಎಂದು ಅಂದಾಜಿಸಲಾಗಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ
ದಾಖಲಿಸಲಾಗಿದೆ.

Related posts

ಚಿನ್ನಯ್ಯನಿಗೆ ಸೂಕ್ತ ಪೊಲೀಸ್ ರಕ್ಷಣೆ ನೀಡುವಂತೆ ಸಿ.ಎಂ ಮತ್ತು ಡಿಜಿಪಿಗೆ ಮನವಿ ನೀಡಿದ ಜಯಂತ್ ಟಿ

Suddi Udaya

ಸವಣಾಲು ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ವಿಜಯ ಭಟ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟೀಸ್

Suddi Udaya

ಇಂದಬೆಟ್ಟು ನಿವಾಸಿ ಬೌತೀಸ್ ಪಿಂಟೊ ನೇಣು ಬಿಗಿದು ಆತ್ಮಹತ್ಯೆ

Suddi Udaya

ಉಜಿರೆ: ವಾಸದ ಮನೆ ಕೆಡವಿ ಮನೆ ಸೊತ್ತು ಬೀದಿಗೆಸೆದ ವಿಲಕ್ಷಣ ಘಟನೆ: ವೀಡಿಯೋ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಗೆ ಜೀವ ಬೆದರಿಕೆ

Suddi Udaya

ಸೌತಡ್ಕ: ಸತ್ತ ಕರುವೊಂದನ್ನು ಮೋರಿಗೆ ಎಸೆದ ದುಷ್ಕಾರ್ಮಿಗಳು: ಹಿಂ.ಜಾ. ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಸದಸ್ಯರಿಂದ ಅಂತ್ಯಸಂಸ್ಕಾರ

Suddi Udaya
error: Content is protected !!