23 C
ಪುತ್ತೂರು, ಬೆಳ್ತಂಗಡಿ
June 3, 2025
ಗ್ರಾಮಾಂತರ ಸುದ್ದಿ

ಉಪನಯನದಲ್ಲಿ ಗಾನವೈಭವ


ವೇಣೂರು: ಖ್ಯಾತ ಮದ್ಲೇಗಾರರೂ,ಯಕ್ಷಗುರುಗಳೂ ಆದ ಕೊಂಕಣಾಜೆ ಚಂದ್ರಶೇಖರ ಭಟ್ ಮತ್ತು ಸರೋಜ ದಂಪತಿಗಳ ಪುತ್ರ ಸುಶೇಣ ಉಪಾಧ್ಯಾಯನ ಬಹ್ಮೋಪದೇಶ ಪ್ರಯುಕ್ತ ತೆಂಕುತಿಟ್ಟಿನ ಖ್ಯಾತ ಭಾಗವತರಿಂದ ಯಕ್ಷಗಾನ ಗಾನವೈಭವ ವೇಣೂರಿನ ಬಾಹುಬಲಿ ಸಭಾಭಾವನದಲ್ಲಿ ಮೇ 30ರಂದು ಸಂಪನ್ನಗೊಂಡಿತು.


ಕಾರ್ಯಕ್ರಮದಲ್ಲಿ ಹಿರಿಯ ಹಿಮ್ಮೇಳದ ಗುರುಗಳಾದ ಹರಿನಾರಾಯಣ ಬೈಪಾಡಿತ್ತಾಯರು ಭಾಗವಹಿಸಿ ಉಪನೀತ ವಟುವನ್ನು ಹಾಗೂ ಮನೆಯವರನ್ನು ಹರಸಿದರು.

Related posts

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಹಿರಿಯ ಶ್ರೇಣಿ ನ್ಯಾಯಾಧೀಶರಿಗೆ ಸ್ವಾಗತ ಸಮಾರಂಭ

Suddi Udaya

ಸುಲ್ಕೇರಿ ಗ್ರಾ.ಪಂ. ವತಿಯಿಂದ ಸ್ವಾಮಿ ವಿವೇಕಾನಂದರ ಪುತ್ಥಳಿ ಲೋಕಾರ್ಪಣೆ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ಫಿಲಿಪ್ಸ್ ಅಫಿನಿಟಿ-70 ಅಲ್ಟ್ರಾ ಸೌಂಡ್ ಸೇವೆ ಲೋಕಾರ್ಪಣೆ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಕರಾಯದ ಬಾಲಕೃಷ್ಣ ನಾಯ್ಕ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ರಾಜ್ಯದ 5,8 ಮತ್ತು 9ನೇ ತರಗತಿ “ಬೋರ್ಡ್​” ಪರೀಕ್ಷೆಗೆ “ಸುಪ್ರೀಂ ಕೋರ್ಟ್” ತಡೆಯಾಜ್ಞೆ

Suddi Udaya
error: Content is protected !!