23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಉಪನಯನದಲ್ಲಿ ಗಾನವೈಭವ


ವೇಣೂರು: ಖ್ಯಾತ ಮದ್ಲೇಗಾರರೂ,ಯಕ್ಷಗುರುಗಳೂ ಆದ ಕೊಂಕಣಾಜೆ ಚಂದ್ರಶೇಖರ ಭಟ್ ಮತ್ತು ಸರೋಜ ದಂಪತಿಗಳ ಪುತ್ರ ಸುಶೇಣ ಉಪಾಧ್ಯಾಯನ ಬಹ್ಮೋಪದೇಶ ಪ್ರಯುಕ್ತ ತೆಂಕುತಿಟ್ಟಿನ ಖ್ಯಾತ ಭಾಗವತರಿಂದ ಯಕ್ಷಗಾನ ಗಾನವೈಭವ ವೇಣೂರಿನ ಬಾಹುಬಲಿ ಸಭಾಭಾವನದಲ್ಲಿ ಮೇ 30ರಂದು ಸಂಪನ್ನಗೊಂಡಿತು.


ಕಾರ್ಯಕ್ರಮದಲ್ಲಿ ಹಿರಿಯ ಹಿಮ್ಮೇಳದ ಗುರುಗಳಾದ ಹರಿನಾರಾಯಣ ಬೈಪಾಡಿತ್ತಾಯರು ಭಾಗವಹಿಸಿ ಉಪನೀತ ವಟುವನ್ನು ಹಾಗೂ ಮನೆಯವರನ್ನು ಹರಸಿದರು.

Related posts

ಇಂದಿನಿಂದ ಬೆಳ್ತಂಗಡಿಯಲ್ಲಿ ಭಾರಿ ರಿಯಾಯಿತಿಯಲ್ಲಿ ಬಟ್ಟೆಗಳ ಮಾರಾಟ

Suddi Udaya

ಮುಂಡಾಜೆ : ಸ್ಕೌಟಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಸವಣಾಲು : ರಿಕ್ಷಾಗೆ ಬೈಕ್ ಡಿಕ್ಕಿ: ಬೈಕ್‌ ಸವಾರ ಗಂಭೀರ ಗಾಯ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಚಿತ್ರಕಲಾ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ

Suddi Udaya

ಸಿಬಿಎಸ್ಇ ಫಲಿತಾಂಶ: ವೇಣೂರಿನ ಆಯಿಶಾ ನೀಮಾ ರವರು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಕೆನರಾ ಸ್ಟೀಲ್ ಇಂಡಸ್ಟ್ರೀಸ್‌ನ ಸಂಸ್ಥೆ ಪಣೆಜಾಲುವಿನಲ್ಲಿ ವಿನಯ ಸ್ಟೀಲ್ & ಮೆಟಲ್ಸ್ ಶುಭಾರಂಭ

Suddi Udaya
error: Content is protected !!