September 6, 2026
ಗ್ರಾಮಾಂತರ ಸುದ್ದಿ

ಉಪನಯನದಲ್ಲಿ ಗಾನವೈಭವ


ವೇಣೂರು: ಖ್ಯಾತ ಮದ್ಲೇಗಾರರೂ,ಯಕ್ಷಗುರುಗಳೂ ಆದ ಕೊಂಕಣಾಜೆ ಚಂದ್ರಶೇಖರ ಭಟ್ ಮತ್ತು ಸರೋಜ ದಂಪತಿಗಳ ಪುತ್ರ ಸುಶೇಣ ಉಪಾಧ್ಯಾಯನ ಬಹ್ಮೋಪದೇಶ ಪ್ರಯುಕ್ತ ತೆಂಕುತಿಟ್ಟಿನ ಖ್ಯಾತ ಭಾಗವತರಿಂದ ಯಕ್ಷಗಾನ ಗಾನವೈಭವ ವೇಣೂರಿನ ಬಾಹುಬಲಿ ಸಭಾಭಾವನದಲ್ಲಿ ಮೇ 30ರಂದು ಸಂಪನ್ನಗೊಂಡಿತು.


ಕಾರ್ಯಕ್ರಮದಲ್ಲಿ ಹಿರಿಯ ಹಿಮ್ಮೇಳದ ಗುರುಗಳಾದ ಹರಿನಾರಾಯಣ ಬೈಪಾಡಿತ್ತಾಯರು ಭಾಗವಹಿಸಿ ಉಪನೀತ ವಟುವನ್ನು ಹಾಗೂ ಮನೆಯವರನ್ನು ಹರಸಿದರು.

Related posts

ಗುರುವಾಯನಕೆರೆ ಶೌರ್ಯ ವಿಪತ್ತು ನಿರ್ವಹಣಾ ಘಟಕ ಅಳದಂಗಡಿ ವಲಯದಿಂದ ಉಂಬುಜೆ ಕೊರಗಪ್ಪರವರ ಶಿಥಿಲಗೊಂಡ ಮನೆಯ ಛಾವಣಿಯ ತೆರವು ಕಾರ್ಯಾಚರಣೆ

Suddi Udaya

ಚಾರ್ಮಾಡಿ : ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಪ್ರಬಂಧ ಸ್ಪರ್ಧೆ: ಕುಂಭ ಶ್ರೀ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ವೈಭವ

Suddi Udaya

ಸೋಜಾ ಎಲೆಕ್ಟ್ರಾನಿಕ್ಸ್‌ನಲ್ಲಿ ಗೊದ್ರೇಜ್ ಗೃಹೋಪಯೋಗಿ ಉತ್ಪನ್ನಗಳ ಭರ್ಜರಿ ಮಾನ್ಸೂನ್ ಆಫರ್

Suddi Udaya

ದ.ಕ. ಸ.ಹಾ.ಉ. ಒಕ್ಕೂಟದ ನೂತನ ಜಿಲ್ಲಾ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya
error: Content is protected !!