July 23, 2026
ಗ್ರಾಮಾಂತರ ಸುದ್ದಿ

ಉಪನಯನದಲ್ಲಿ ಗಾನವೈಭವ


ವೇಣೂರು: ಖ್ಯಾತ ಮದ್ಲೇಗಾರರೂ,ಯಕ್ಷಗುರುಗಳೂ ಆದ ಕೊಂಕಣಾಜೆ ಚಂದ್ರಶೇಖರ ಭಟ್ ಮತ್ತು ಸರೋಜ ದಂಪತಿಗಳ ಪುತ್ರ ಸುಶೇಣ ಉಪಾಧ್ಯಾಯನ ಬಹ್ಮೋಪದೇಶ ಪ್ರಯುಕ್ತ ತೆಂಕುತಿಟ್ಟಿನ ಖ್ಯಾತ ಭಾಗವತರಿಂದ ಯಕ್ಷಗಾನ ಗಾನವೈಭವ ವೇಣೂರಿನ ಬಾಹುಬಲಿ ಸಭಾಭಾವನದಲ್ಲಿ ಮೇ 30ರಂದು ಸಂಪನ್ನಗೊಂಡಿತು.


ಕಾರ್ಯಕ್ರಮದಲ್ಲಿ ಹಿರಿಯ ಹಿಮ್ಮೇಳದ ಗುರುಗಳಾದ ಹರಿನಾರಾಯಣ ಬೈಪಾಡಿತ್ತಾಯರು ಭಾಗವಹಿಸಿ ಉಪನೀತ ವಟುವನ್ನು ಹಾಗೂ ಮನೆಯವರನ್ನು ಹರಸಿದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಬಿ. ನಿರಂಜನ್ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ಮಾ.7-8: ಆದಿಪಜಿರಡ್ಕ ಶ್ರೀ ದೇವಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರ ಪಾರಾಯಣ, ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ

Suddi Udaya

ತುಳು ಶಿವಳ್ಳಿ ಸಭಾ ಕುವೆಟ್ಟು ವಲಯದಿಂದ ಶಿವರಾತ್ರಿ ಭಜನೆ

Suddi Udaya

ಕಲ್ಮಂಜ 87 ವಾರ್ಡಿನಲ್ಲಿ ಒಂಬತ್ತು ನಾರಿಮಣಿಗಳಿಂದ ಪ್ರಥಮ ಮತ ಚಲಾವಣೆ

Suddi Udaya

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ತೋಟದ ಕೆರೆಗೆ ಬಿದ್ದು ಮೃತ್ಯು

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಬಯಲಾಟ ಸಮಿತಿ ನಾವರ ವತಿಯಿಂದ ನಾಗಾರತಿ ಯಕ್ಷಗಾನ ಪ್ರದರ್ಶನ

Suddi Udaya
error: Content is protected !!