23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಉಪನಯನದಲ್ಲಿ ಗಾನವೈಭವ


ವೇಣೂರು: ಖ್ಯಾತ ಮದ್ಲೇಗಾರರೂ,ಯಕ್ಷಗುರುಗಳೂ ಆದ ಕೊಂಕಣಾಜೆ ಚಂದ್ರಶೇಖರ ಭಟ್ ಮತ್ತು ಸರೋಜ ದಂಪತಿಗಳ ಪುತ್ರ ಸುಶೇಣ ಉಪಾಧ್ಯಾಯನ ಬಹ್ಮೋಪದೇಶ ಪ್ರಯುಕ್ತ ತೆಂಕುತಿಟ್ಟಿನ ಖ್ಯಾತ ಭಾಗವತರಿಂದ ಯಕ್ಷಗಾನ ಗಾನವೈಭವ ವೇಣೂರಿನ ಬಾಹುಬಲಿ ಸಭಾಭಾವನದಲ್ಲಿ ಮೇ 30ರಂದು ಸಂಪನ್ನಗೊಂಡಿತು.


ಕಾರ್ಯಕ್ರಮದಲ್ಲಿ ಹಿರಿಯ ಹಿಮ್ಮೇಳದ ಗುರುಗಳಾದ ಹರಿನಾರಾಯಣ ಬೈಪಾಡಿತ್ತಾಯರು ಭಾಗವಹಿಸಿ ಉಪನೀತ ವಟುವನ್ನು ಹಾಗೂ ಮನೆಯವರನ್ನು ಹರಸಿದರು.

Related posts

ಬೆಳ್ತಂಗಡಿ ಸಂತ ತೆರೇಸಾ ಸಂಯುಕ್ತ ಪ. ಪೂರ್ವ ಕಾಲೇಜಿನಲ್ಲಿ ಸೈಬರ್ ಸೇಫ್ಟಿ ಹಾಗೂ ತಂತ್ರಜ್ಞಾನದ ಬಳಕೆಯ ಕಾರ್ಯಾಗಾರ

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಪಾರೆಂಕಿ :ಶ್ರೀ ರಾಮನಗರಹಾರಬೆ ಶ್ರೀ ದುಗಲಾಯ ಮತ್ತು ಗುಳಿಗದೈವಗಳ ನೇಮೋತ್ಸವ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ ಕಚೇರಿಯಲ್ಲಿ ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ‍ರವರಿಗೆ ಸನ್ಮಾನ

Suddi Udaya

ಫೆ.20-21: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya
error: Content is protected !!