September 6, 2026
ಅಪರಾಧ ಸುದ್ದಿ

ಉಜಿರೆ ಪೇಟೆಯಲ್ಲಿ ನಿಲ್ಲಿಸಿದ್ದ1.20 ಲಕ್ಷ ಮೌಲ್ಯದ ಬುಲೆಟ್ ಬೈಕ್ಕಳವು

ಉಜಿರೆ: ಉಜಿರೆ ಪೇಟೆಯಲ್ಲಿ ನಿಲ್ಲಿಸಿ ಹೋಗಿದ್ದ ಬುಲೆಟ್ ಬೈಕ್ ಅನ್ನು ಕಳ್ಳರು ಅಪಹರಿಸಿದ ಘಟನೆ ನಡೆದಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕಳೆಂಜ ಗ್ರಾಮದ ನಿವಾಸಿಯಾಗಿರುವ ಸಿವಿಲ್ ಎಂಜಿನಿಯರ್ ಆಗಿರುವ ನವೀನ್ ಸಿ‌.ಕೆ ಎಂಬವರು ಬೈಕ್ ಅನ್ನು ಕಳೆದುಕೊಂಡವರಾಗಿದ್ದಾರೆ ಇವರು ಮೇ 31ರಂದು ಮದ್ಯಾಹ್ನ 12.30ಕ್ಕೆ ಸುಮಾರಿಗೆ
ಉಜಿರೆಯ ಎಫ್ ಎಂ ಲಾಡ್ಜ್ ನ ಸಮೀಪ ಕೆ.ಎ 19 ಇ. ಹೆಚ್ 2516 ನಂಬರಿನ ಬುಲೆಟ್ ಬೈಕ್ ಅನ್ನು ನಿಲ್ಲಿಸಿ ಹೀಗಿದ್ದರು. ಕಚೇರಿ ಕೆಲಸ ಮುಗಿಸಿಕೊಂಡು 6 ಗಂಟೆಯ ಸುಮಾರಿಗೆ ಬಂದು ನೋಡಿದಾಗ ನಿಲ್ಲಿಸಿದ್ದ ಬೈಕ್ ನಾಪತ್ತೆಯಾಗಿತ್ತು. ಬೈಕಿಗಾಗಿ ಹುಡುಕಾಟ ನಡೆಸಿದರೂ ಯಾವುದೇ ಮಾಹಿತಿ ಲಭ್ಯವಾಗದ ಹಿನ್ನಲೆಯಲ್ಲಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ. ಕಳವಾಗಿರುವ ಬೈಕಿನ ಮೌಲ್ಯ ರೂ 1,20,000 ಎಂದು ಅಂದಾಜಿಸಲಾಗಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ
ದಾಖಲಿಸಲಾಗಿದೆ.

Related posts

ಶಾಲಾ ವಿದ್ಯಾರ್ಥಿನಿಯನ್ನು. ನಿರ್ಜನ ಪ್ರದೇಶದಲ್ಲಿ ತಡೆದು ಹಲ್ಲೆ : ಜೀವಬೆದರಿಕೆ, ಬಟ್ಟೆ ಹರಿದು ಮಾನಕ್ಕೆ ಕುಂದು ಆರೋಪ ವಿದ್ಯಾರ್ಥಿನಿ ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಮಾದಕವಸ್ತು ಪ್ರಕರಣದಲ್ಲಿ ಆರೋಪಿಗೆ ಐದು ವರ್ಷ ಶಿಕ್ಷೆ ; ಆರೋಪಿಯನ್ನು 16 ವರ್ಷಗಳ ಬಳಿಕ ಬಂಧಿಸಿದ್ದ ಸಿ.ಎಸ್.ಪಿ ಅಧಿಕಾರಿಗಳು

Suddi Udaya

ತೆಂಕುತಿಟ್ಟಿನ ಖ್ಯಾತ ಭಾಗವತ ಮಹೇಶ್ ಕನ್ಯಾಡಿಯವರ ಮೊಬೈಲ್ ಕಳವು

Suddi Udaya

ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಎಸ್.ಐ.ಟಿ; 14 ದಿನಗಳ ನ್ಯಾಯಾಂಗ ಬಂಧನ

Suddi Udaya

ನಡ: ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಹೊಡೆದಾಟ: ಹಲವರು ಗಾಯ

Suddi Udaya

ಮೂರು ವರ್ಷಗಳ ಹಿಂದೆ ಶಿಬಾಜೆಯಲ್ಲಿ ನಡೆದ ಶ್ರೀಧರ ಕೊಲೆ ಪ್ರಕರಣ: ಮರು ತನಿಖೆಗೆ ಎಸ್.ಐ.ಟಿ ರಚಿಸಿ ರಾಜ್ಯ ಸರಕಾರ ಆದೇಶ

Suddi Udaya
error: Content is protected !!