June 4, 2025
ಗ್ರಾಮಾಂತರ ಸುದ್ದಿ

ಉಪನಯನದಲ್ಲಿ ಗಾನವೈಭವ


ವೇಣೂರು: ಖ್ಯಾತ ಮದ್ಲೇಗಾರರೂ,ಯಕ್ಷಗುರುಗಳೂ ಆದ ಕೊಂಕಣಾಜೆ ಚಂದ್ರಶೇಖರ ಭಟ್ ಮತ್ತು ಸರೋಜ ದಂಪತಿಗಳ ಪುತ್ರ ಸುಶೇಣ ಉಪಾಧ್ಯಾಯನ ಬಹ್ಮೋಪದೇಶ ಪ್ರಯುಕ್ತ ತೆಂಕುತಿಟ್ಟಿನ ಖ್ಯಾತ ಭಾಗವತರಿಂದ ಯಕ್ಷಗಾನ ಗಾನವೈಭವ ವೇಣೂರಿನ ಬಾಹುಬಲಿ ಸಭಾಭಾವನದಲ್ಲಿ ಮೇ 30ರಂದು ಸಂಪನ್ನಗೊಂಡಿತು.


ಕಾರ್ಯಕ್ರಮದಲ್ಲಿ ಹಿರಿಯ ಹಿಮ್ಮೇಳದ ಗುರುಗಳಾದ ಹರಿನಾರಾಯಣ ಬೈಪಾಡಿತ್ತಾಯರು ಭಾಗವಹಿಸಿ ಉಪನೀತ ವಟುವನ್ನು ಹಾಗೂ ಮನೆಯವರನ್ನು ಹರಸಿದರು.

Related posts

ಜಿಲ್ಲಾ ಮಹಿಳಾ ಮೋರ್ಚಾದ ತಂಡವು ಬೆಳ್ತಂಗಡಿ ಬಿಜೆಪಿ ಕಚೇರಿಗೆ ಭೇಟಿ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರದಲ್ಲಿ ನವರಾತ್ರಿ ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ “ವಿಜಯಗೋಪುರ ” ನಿರ್ಮಾಣಕ್ಕೆ ರೂ. 15 ಲಕ್ಷ ದೇಣಿಗೆ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಅಕ್ರಮ ಸಕ್ರಮದಲ್ಲಿ ಜಾಗ ಮಂಜೂರು ಮಾಡಿ ಕೊಡುವುದಾಗಿ ನಂಬಿಸಿ, ರೂ. 4.95 ಲಕ್ಷ ವಂಚನೆ ಆರೋಪ : ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ: ಮಿತ್ತಬಾಗಿಲು ನಿವಾಸಿ ಕಬೀರ್ ಬಂಧನ

Suddi Udaya
error: Content is protected !!