25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಉಪನಯನದಲ್ಲಿ ಗಾನವೈಭವ


ವೇಣೂರು: ಖ್ಯಾತ ಮದ್ಲೇಗಾರರೂ,ಯಕ್ಷಗುರುಗಳೂ ಆದ ಕೊಂಕಣಾಜೆ ಚಂದ್ರಶೇಖರ ಭಟ್ ಮತ್ತು ಸರೋಜ ದಂಪತಿಗಳ ಪುತ್ರ ಸುಶೇಣ ಉಪಾಧ್ಯಾಯನ ಬಹ್ಮೋಪದೇಶ ಪ್ರಯುಕ್ತ ತೆಂಕುತಿಟ್ಟಿನ ಖ್ಯಾತ ಭಾಗವತರಿಂದ ಯಕ್ಷಗಾನ ಗಾನವೈಭವ ವೇಣೂರಿನ ಬಾಹುಬಲಿ ಸಭಾಭಾವನದಲ್ಲಿ ಮೇ 30ರಂದು ಸಂಪನ್ನಗೊಂಡಿತು.


ಕಾರ್ಯಕ್ರಮದಲ್ಲಿ ಹಿರಿಯ ಹಿಮ್ಮೇಳದ ಗುರುಗಳಾದ ಹರಿನಾರಾಯಣ ಬೈಪಾಡಿತ್ತಾಯರು ಭಾಗವಹಿಸಿ ಉಪನೀತ ವಟುವನ್ನು ಹಾಗೂ ಮನೆಯವರನ್ನು ಹರಸಿದರು.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಅನುದಾನಿತ ಪ್ರೌಢ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಜೆಸಿಐ ಮಡಂತ್ಯಾರಿನ ಪದಗ್ರಹಣ ಸಮಾರಂಭ

Suddi Udaya

ಅ28-ನ.3: ಕೊಕ್ಕಡದಲ್ಲಿ 69ನೇ ವರ್ಷದ ಸಾರ್ವಜನಿಕ ನಗರ ಭಜನಾ ಸಪ್ತಾಹ

Suddi Udaya

ವಾಣಿ ಕಾಲೇಜು: ಗೀತಗಾಯನ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ತಣ್ಣೀರುಪಂತ: ಎರಡು ವರ್ಷದಿಂದ ಕಾಣೆಯಾದ ವ್ಯಕ್ತಿ ಪತ್ತೆ

Suddi Udaya
error: Content is protected !!