July 23, 2026
ಗ್ರಾಮಾಂತರ ಸುದ್ದಿ

ಉಪನಯನದಲ್ಲಿ ಗಾನವೈಭವ


ವೇಣೂರು: ಖ್ಯಾತ ಮದ್ಲೇಗಾರರೂ,ಯಕ್ಷಗುರುಗಳೂ ಆದ ಕೊಂಕಣಾಜೆ ಚಂದ್ರಶೇಖರ ಭಟ್ ಮತ್ತು ಸರೋಜ ದಂಪತಿಗಳ ಪುತ್ರ ಸುಶೇಣ ಉಪಾಧ್ಯಾಯನ ಬಹ್ಮೋಪದೇಶ ಪ್ರಯುಕ್ತ ತೆಂಕುತಿಟ್ಟಿನ ಖ್ಯಾತ ಭಾಗವತರಿಂದ ಯಕ್ಷಗಾನ ಗಾನವೈಭವ ವೇಣೂರಿನ ಬಾಹುಬಲಿ ಸಭಾಭಾವನದಲ್ಲಿ ಮೇ 30ರಂದು ಸಂಪನ್ನಗೊಂಡಿತು.


ಕಾರ್ಯಕ್ರಮದಲ್ಲಿ ಹಿರಿಯ ಹಿಮ್ಮೇಳದ ಗುರುಗಳಾದ ಹರಿನಾರಾಯಣ ಬೈಪಾಡಿತ್ತಾಯರು ಭಾಗವಹಿಸಿ ಉಪನೀತ ವಟುವನ್ನು ಹಾಗೂ ಮನೆಯವರನ್ನು ಹರಸಿದರು.

Related posts

ಕುದ್ಯಾಡಿ ಸ. ಕಿ. ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ ; ಧಾರ್ಮಿಕ ಸಭೆ

Suddi Udaya

ಜಾರಿಗೆಬೈಲು ಬದ್ರಿಯಾ ಹಿದಾಯತುಲ್ ಇಸ್ಲಾಂ ಮದರಸ ಸಮಿತಿ ಹಾಗೂ ಗಲ್ಫ್ ಸಮಿತಿ ನೇತೃತ್ವದಲ್ಲಿ; ಜ. 7 : ಪರಿಮ ಜಾರಿಗೆ ಬೈಲಿನಲ್ಲಿ ಏಕದಿನ ಮತ ಪ್ರಭಾಷಣ – ಸನ್ಮಾನ ಕಾರ್ಯಕ್ರಮ

Suddi Udaya

ಮುಂಡಾಜೆ : ನಿಡಿಗಲ್ ನಿವಾಸಿ, ಗಣೇಶ ಪ್ರಭು ಹೃದಯಾಘಾತದಿಂದ ನಿಧನ

Suddi Udaya

ಉಜಿರೆ: 1ವರ್ಷ 8 ತಿಂಗಳಿನ ವೇದ್ಯ ಶ್ರೀಶಾಸ್ತ ರವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿಗಳು ಕವಾಲಿಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
error: Content is protected !!