September 6, 2026
ನಿಧನ

ಬಜಿರೆ ಗ್ರಾಮದ ಬಾಡಾರು ಮನೆ ನಾರಾಯಣ ಪೂಜಾರಿ ನಿಧನ

ಬಜಿರೆ :ಬಜಿರೆ ಗ್ರಾಮದ ಬಾಡಾ ರು ಮನೆ ನಾರಾಯಣ ಪೂಜಾರಿ ಮೇ 31 ರ ರಾತ್ರಿ ನಿಧನರಾದರು.


ಮೃತರು ದೈವದ ಮುಕ್ಕಾಲ್ಡಿ ಯಾಗಿ ಕಾರ್ಯನಿವಹಿಸುತಿದ್ದರು. ಮೃತ ರು ಪತ್ನಿ, ಇಬ್ಬರು ಪುತ್ರ ರಾದ ಹರೀಶ್, ಪ್ರಸಾದ್ ಪುತ್ರಿ ಶಶಿ,ಸೊಸೆಯಂದಿರು ಅಳಿಯ ಸಹೋದರ ಕುಟುಂಬ ಸ್ಥ ರನ್ನು ಅಗಲಿದ್ದಾರೆ.

Related posts

ಬೆಳಾಲು: ಮಂಗಿಲ ನಿವಾಸಿ, ಕಬಡ್ಡಿ ಆಟಗಾರ ಸುನಿತ್‌ ಮಂಗಿಲ ನಿಧನ

Suddi Udaya

ಮ್ಯಾಂಗೋ ಜ್ಯೂಸ್‌ನಲ್ಲಿ ಇಲಿ ಪಾಷಾಣ ಸೇವಿಸಿದ್ದ ಯುವಕ ಮೊಹಮ್ಮದ್ ಫೈಝಲ್‌ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಇಳoತಿಲ: ನಾಯಿಮಾರು ನಿವಾಸಿ ವಾರಿಜಾ ನಿಧನ

Suddi Udaya

ಶಿಶಿಲ: ಬದ್ರಿಜಾಲು ನಿವಾಸಿ ನಾರ್ಣಪ್ಪ ಗೌಡ ನಿಧನ

Suddi Udaya

ಕಲ್ಕಣಿಯಲ್ಲಿ ರಸ್ತೆ ಅಪಘಾತಬೈಕ್ ಸವಾರ ಸಯ್ಯದ್ ಪಾಶ ಮೃತ್ಯು

Suddi Udaya
error: Content is protected !!