July 23, 2026
ನಿಧನ

ಬಜಿರೆ ಗ್ರಾಮದ ಬಾಡಾರು ಮನೆ ನಾರಾಯಣ ಪೂಜಾರಿ ನಿಧನ

ಬಜಿರೆ :ಬಜಿರೆ ಗ್ರಾಮದ ಬಾಡಾ ರು ಮನೆ ನಾರಾಯಣ ಪೂಜಾರಿ ಮೇ 31 ರ ರಾತ್ರಿ ನಿಧನರಾದರು.


ಮೃತರು ದೈವದ ಮುಕ್ಕಾಲ್ಡಿ ಯಾಗಿ ಕಾರ್ಯನಿವಹಿಸುತಿದ್ದರು. ಮೃತ ರು ಪತ್ನಿ, ಇಬ್ಬರು ಪುತ್ರ ರಾದ ಹರೀಶ್, ಪ್ರಸಾದ್ ಪುತ್ರಿ ಶಶಿ,ಸೊಸೆಯಂದಿರು ಅಳಿಯ ಸಹೋದರ ಕುಟುಂಬ ಸ್ಥ ರನ್ನು ಅಗಲಿದ್ದಾರೆ.

Related posts

ರೆಂಕೆದಗುತ್ತು ನಿವಾಸಿ ಜನಾರ್ಧನ ನಿಧನ

Suddi Udaya

ಹಾವು ಕಡಿತದಿಂದ ಶಿಶಿಲ ಕಾರೆಗುಡ್ಡೆ ನಿವಾಸಿ ಚೋಮ ನಿಧನ

Suddi Udaya

ಸಂಜೀವ ಪೂಜಾರಿ ನಾಲ್ಕೂರು ನಿಧನ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ಆಪ್ತ ಸಹಾಯಕ ಲಕ್ಷ್ಮಣ್ ರಾವ್ ನಿಧನ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ಕಂಪ್ಯೂಟರ್ ಶಿಕ್ಷಕಿ ಪ್ರಭಾ ಟಿ. ತಲೇಕಿ ನಿಧನ: ಪ್ರಭಾ ಅಪೇಕ್ಷೆಯಂತೆ ಮಣಿಪಾಲ ಮೆಡಿಕಲ್ ಕಾಲೇಜಿಗೆ ಮೃತದೇಹ ದಾನ

Suddi Udaya

ಉಜಿರೆ: ವಿನೋದ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!