September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬಜಿರೆ ಗ್ರಾಮದ ಬಾಡಾರು ಮನೆಯ ನಾರಾಯಣ ಪೂಜಾರಿ ನಿಧನ

ಬಜಿರೆ ಗ್ರಾಮದ ಬಾಡಾರು ಮನೆ ನಾರಾಯಣ ಪೂಜಾರಿಯವರು ಮೇ 31ರಂದು ರಾತ್ರಿ ನಿಧನರಾದರು.

ಇವರು ದೈವದ ಮುಕ್ಕಾಲ್ದಿಯಾಗಿ ಕಾರ್ಯನಿವಹಿಸುತ್ತಿದ್ದರು.

ಮೃತರು ಪತ್ನಿ, ಪುತ್ರರಾದ ಹರೀಶ್, ಪ್ರಸಾದ್ ಪುತ್ರಿ ಶಶಿ, ಸೊಸೆಯಂದಿರು ಅಳಿಯ ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಕಕ್ಕಿಂಜೆ : ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ನೂತನ ಅಧ್ಯಕ್ಷರಾಗಿ ಅಬ್ದುಲ್ ಖಾದರ್, ಪ್ರಧಾನ ಕಾರ್ಯದರ್ಶಿಯಾಗಿ ನಾಸಿರ್ ಡಿ.ಕೆ

Suddi Udaya

ಲಾಯಿಲ : ಕುಲೆಂಜಿಲೋಡಿ ಅಯೋಧ್ಯ ನಗರ ಭಾಗದಲ್ಲಿ ತೀವ್ರ ವಿದ್ಯುತ್ ಸಮಸ್ಯೆ: ಕೂಡಲೇ ಸರಿಪಡಿಸುವಂತೆ ಮೆಸ್ಕಾಂ ಇಲಾಖೆಗೆ ಲಾಯಿಲ ಗ್ರಾ.ಪಂ. ನಿಂದ ಮನವಿ

Suddi Udaya

ರಾಜ್ಯಮಟ್ಟದ ಕ್ರೀಡಾಕೂಟ: ಮುಂಡಾಜೆ ಸರಸ್ವತಿ ಶಾಲಾ ವಿದ್ಯಾರ್ಥಿ ಜೀವಿತ ಬಿ.ಎಸ್ ಕುಮಿಟಿ ಮತ್ತು ಕಟದಲ್ಲಿ ದ್ವಿತೀಯ ಸ್ಥಾನ

Suddi Udaya

ನ್ಯಾಯತರ್ಪು: ಬೃಹತ್‌ ಗಾತ್ರದ ಹೆಬ್ಬಾವು ಕೋಳಿ ಗೂಡಿನಲ್ಲಿ ಪತ್ತೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ, ಮಾನಹಾನಿಕಾರಕ ಸುದ್ದಿ ಹರಡಿ ತೇಜೋವಧೆ ಆರೋಪ:ಶೇಖರ್ ಲಾಯಿಲ ವಿರುದ್ಧ ಬ್ಲಾಕ್ ಕಾಂಗ್ರೆಸ್ ಉಭಯ ಘಟಕಗಳ ಅಧ್ಯಕ್ಷರು ಹಾಗೂ ಯೂತ್‌ಕಾಂಗ್ರೆಸ್ ಜಿಲ್ಲಾ ಸಮಿತಿ ಕಾರ್ಯದರ್ಶಿಯಿಂದ ಪೊಲೀಸರಿಗೆ ದೂರು

Suddi Udaya

ವೇಣೂರುನಲ್ಲಿ ಶ್ರೀ ಸಾಯಿ ಗಿಫ್ಟ್ &ಟಾಯ್ಸ್ ಸೆಂಟರ್ ಶುಭಾರಂಭ

Suddi Udaya
error: Content is protected !!