July 23, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

ಕಡಿರುದ್ಯಾವರ: ಇಲ್ಲಿಯ ಶೆಟ್ಟಿಪಾಲು ಎಂಬಲ್ಲಿ ಕಾಡಾನೆಗಳ ಹಿಂಡು ದಾಳಿ ನಡೆಸಿ ವ್ಯಾಪಕವಾಗಿ ಕೃಷಿಗೆ ಹಾನಿಯುಂಟುಮಾಡಿದ ಘಟನೆ ಸಂಭವಿಸಿದೆ.

ಇಲ್ಲಿನ ನಿವಾಸಿಗಳಾದ ಚಿನ್ನಮ್ಮ, ಪುರಂದರ ಮೊಯಿಲಿ ಹಾಗೂ ಶೈಜು ಎಂಬವರ ತೋಟಗಳಿಗೆ ಆನೆಗಳ ಹಿಂಡು ನುಗ್ಗಿದೆ. ತೋಟದಲ್ಲಿದ್ದ ತೆಂಗಿನ ಮರ, ಅಡಿಕೆಮರಗಳನ್ನು ಹಾಗೂ ಬಾಳೆಯನ್ನು ನೆಲಕ್ಕೆ ಉರುಳಿಸಿದೆ. ಕಳೆದ ಕೆಲದಿನಗಳಿಂದಲೂ ಈ ಪ್ರದೇಶದಲ್ಲಿ ಕಾಡಾನೆಗಳು ತಿರುಗಾಟ ನಡೆಸುತ್ತಿದ್ದು ಆಗಾಗ ತೋಟಗಳಿಗೆ ನುಗ್ಗುತ್ತಿದೆ.

ಕಾಡಾನೆಗಳ ಅಟ್ಟಹಾಸ ಮಿತಿ ಮೀರುತ್ತಿದ್ದು ಅದನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ ಜನರು ಒತ್ತಾಯಿಸುತ್ತಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಛತ್ರ ಗಣಪತಿ ದೇವಸ್ಥಾನದ ಮ್ಯಾನೇಜರ್ ಬಾಲಕೃಷ್ಣ ರಾವ್ ನಿಧನ

Suddi Udaya

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಟಿ.ಬಿ ಕ್ರಾಸ್ ಬಳಿ ಚರಂಡಿಗೆ ಉರುಳಿದ ಪಿಕಪ್

Suddi Udaya

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ, ರತ್ನಗಿರಿ ಪುನರ್ ಪ್ರತಿಷ್ಠಾ ಮಹೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸಮಿತಿ ರಚನೆ

Suddi Udaya
error: Content is protected !!