September 6, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಸಮಸ್ಯೆ

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

ಕಡಿರುದ್ಯಾವರ: ಇಲ್ಲಿಯ ಶೆಟ್ಟಿಪಾಲು ಎಂಬಲ್ಲಿ ಕಾಡಾನೆಗಳ ಹಿಂಡು ದಾಳಿ ನಡೆಸಿ ವ್ಯಾಪಕವಾಗಿ ಕೃಷಿಗೆ ಹಾನಿಯುಂಟುಮಾಡಿದ ಘಟನೆ ಸಂಭವಿಸಿದೆ.

ಇಲ್ಲಿನ ನಿವಾಸಿಗಳಾದ ಚಿನ್ನಮ್ಮ, ಪುರಂದರ ಮೊಯಿಲಿ ಹಾಗೂ ಶೈಜು ಎಂಬವರ ತೋಟಗಳಿಗೆ ಆನೆಗಳ ಹಿಂಡು ನುಗ್ಗಿದೆ. ತೋಟದಲ್ಲಿದ್ದ ತೆಂಗಿನ ಮರ, ಅಡಿಕೆಮರಗಳನ್ನು ಹಾಗೂ ಬಾಳೆಯನ್ನು ನೆಲಕ್ಕೆ ಉರುಳಿಸಿದೆ. ಕಳೆದ ಕೆಲದಿನಗಳಿಂದಲೂ ಈ ಪ್ರದೇಶದಲ್ಲಿ ಕಾಡಾನೆಗಳು ತಿರುಗಾಟ ನಡೆಸುತ್ತಿದ್ದು ಆಗಾಗ ತೋಟಗಳಿಗೆ ನುಗ್ಗುತ್ತಿದೆ.

ಕಾಡಾನೆಗಳ ಅಟ್ಟಹಾಸ ಮಿತಿ ಮೀರುತ್ತಿದ್ದು ಅದನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ ಜನರು ಒತ್ತಾಯಿಸುತ್ತಿದ್ದಾರೆ.

Related posts

ಜೆ ಇ ಇ ಮೈನ್ ಪರೀಕ್ಷೆ: ಮೂಡುಬಿದಿರೆ ಎಕ್ಸಲೆಂಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

Suddi Udaya

ಬಳ್ಳಮಂಜ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮೇಷ ಜಾತ್ರೆಗೆ ಚಾಲನೆ

Suddi Udaya

ಬೆಳ್ತಂಗಡಿ ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟದಿಂದ ಆರೋಗ್ಯ ಇಲಾಖೆ ಭೇಟಿ ಹಾಗೂ ಪರಿಸರ ದಿನಾಚರಣೆ

Suddi Udaya

ಶಿರ್ಲಾಲು: ಪೆರಾಲ್ಡಡಿ ತಡೆಗೋಡೆ ಕುಸಿತ

Suddi Udaya

ಬೆಳ್ತಂಗಡಿ : ಹಳೆಕೋಟೆಯಲ್ಲಿ ಗೋಲ್ಡನ್ ಬ್ಯೂಟಿ ಪಾರ್ಲರ್ & ಮೇಕಪ್ ಅಕಾಡೆಮಿ (ಫ್ಯಾನ್ಸಿ ಮತ್ತು ಟೈಲರಿಂಗ್) ಶುಭಾರಂಭ

Suddi Udaya

ಲಾಯಿಲ: ಪ್ರಸನ್ನ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

Suddi Udaya
error: Content is protected !!