23.5 C
ಪುತ್ತೂರು, ಬೆಳ್ತಂಗಡಿ
June 8, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಸಮಸ್ಯೆ

ಕರಾಯ: ಗುಡ್ಡ ಕುಸಿದು ಬಿದ್ದು, ತೋಟಗಳಿಗೆ ಹಾನಿ

ಕರಾಯ: ಮೇ 30ರಂದು ಸುರಿದ ಧಾರಾಕಾರ ಮಳೆಗೆ ಕರಾಯ ಗ್ರಾಮದ ಖಂಡಿಗ ನಿವಾಸಿ ದೊಡ್ಡಪ್ಪ ಗೌಡ, ಶ್ರೀಧರ ಗೌಡ, ಬೊಮ್ಮಣ್ಣ ಗೌಡರ ತೋಟಕ್ಕೆ ಗುಡ್ಡ ಕುಸಿದು ಬಿದ್ದು ತೋಡು ಮುಚ್ಚಿ ಹೋಗಿದ್ದು, ಅಡಿಕೆ ತೋಟದಲ್ಲೇ ನೀರು ನಿಂತು, ಕೃಷಿಗೆ ಹಾನಿಯಾಗಿದೆ.

ನೀರು ತೋಟದಲ್ಲಿ ನಿರಂತರವಾಗಿ ಹರಿದುಹೋದರೆ ತೋಟ ಸಂಪೂರ್ಣ ನಾಶವಾಗುತ್ತದೆ ಎಂದು ಸಂತ್ರಸ್ತರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಸಂಬಂಧಪಟ್ಟ ಇಲಾಖೆ ಸೂಕ್ತ ಪರಿಹಾರ ನೀಡುಬೇಕೆಂದು ಆಗ್ರಹಿಸಿದ್ದಾರೆ.

Related posts

ಜು.22: ಕಳೆಂಜ ಮತ್ತು ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮ

Suddi Udaya

ಎ.25: ನಿವೃತ್ತ ಸರಕಾರಿ ನೌಕರರ ಸಂಘದ ರಜತ ಸಂಭ್ರಮ- ರೂ.40 ಲಕ್ಷ ವೆಚ್ಚದಲ್ಲಿ ಅಚ್ಚಿನಡ್ಕ ಕೆಲ್ಲಗುತ್ತು ನಲ್ಲಿ ನಿರ್ಮಿಸಲಾದ ಸಂಘದ ನೂತನ ಕಟ್ಟಡ ‘ಪ್ರಬುದ್ಧ’ ಉದ್ಘಾಟನೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಲಾಯಿಲ ಸೈಂಟ್ ಮೇರಿಸ್ ಆಂಗ್ಲಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ಮೇಲ್ಬಾವಣಿಯ ಶಂಖು ಸ್ಥಾಪನೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಮಡಂತ್ಯಾರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ- ಗಾಯಾಳು ಪುತ್ತೂರು ಆಸ್ಪತ್ರೆಗೆ ದಾಖಲು

Suddi Udaya
error: Content is protected !!