29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಕೊಯ್ಯೂರು: ಶ್ರೀಕೃಷ್ಣ ಭಜನಾ ಮಂಡಳಿಗೆ ಇನ್ವರ್ಟರ್ ಕೊಡುಗೆ

ಕೊಯ್ಯೂರು: ಆದೂರುಪೆರಾಲ್ ಶ್ರೀಕೃಷ್ಣ ಭಜನಾ ಮಂಡಳಿಯ ಸದಸ್ಯರು ಇತ್ತೀಚೆಗೆ ಪಾಂಬೇಲು ದೇವರಾಜ ಗೌಡರ ನೂತನ ಮನೆಯ ವಾಸ್ತು ಪೂಜೆಯ ಸಂದರ್ಭದಲ್ಲಿ ಭಜನಾ ಸೇವೆಯನ್ನು ನಡೆಸಿದರು.

ಭಜನಾ ಮಂಡಳಿಯ ಪದಾಧಿಕಾರಿಗಳ ಹಾಗೂ ಸದಸ್ಯರುಗಳ ಒಗ್ಗಟ್ಟು ಹಾಗೂ ವಹಿಸಿಕೊಂಡಂತಹ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ ರೀತಿಗೆ ದೇವರಾಜ ಗೌಡ ಹಾಗೂ ಅವರ ಮನೆಯವರು ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಸುಮಾರು ರೂ.24 ಸಾವಿರ ವೆಚ್ಚದ ಇನ್ವರ್ಟರ್ ಕೊಡುಗೆಯಾಗಿ ನೀಡಿ ಸಹಕರಿಸಿದರು.

ಈ ಸಂದರ್ಭದಲ್ಲಿ ಪಾಂಬೇಲು ದೇವರಾಜ ಗೌಡರ ಮಗ ಡಾಕ್ಟರ್ ಕಾರ್ತಿಕ್ ಅವರ ಪತ್ನಿ ಶ್ರೀಮತಿ ನಿರೀಕ್ಷಾ, ಕಾರ್ತಿಕ್ ರವರ ಮಗ ವಿಹಾನ್‌ಕೃಷ್ಣ, ಶ್ರೀ ಕೃಷ್ಣ ಭಜನಾ ಮಂಡಳಿಯ ಅಧ್ಯಕ್ಷ ರೋಹಿತಾಶ್ವ ಉಮಿಯ ದರ್ಕಾಸು, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷ ಪಿ ಚಂದ್ರಶೇಖರ ಸಾಲ್ಯಾನ್. ಭಜನಾ ಮಂದಿರದ ಉಪಾಧ್ಯಕ್ಷ ಸುಂದರ ಗೌಡ ಕಜೆಕೋಡಿ, ಕಾರ್ಯದರ್ಶಿ ಓಬಯ್ಯ ನಾಯ್ಕ, ಕೋಶಾಧಿಕಾರಿ ಬಾಲಕೃಷ್ಣ ಸಾಲ್ಯಾನ್, ಲೆಕ್ಕಪರಿಶೋಧಕರುಗಳಾದ ಲಿಂಗಪ್ಪ ಗೌಡ ಬೆರ್ಕೆ, ಹೇಮಂತ ಗೌಡ ದೇಂತ್ಯಾರುಬೊಟ್ಟು, ಭಜನಾ ಮಂಡಳಿಯ ಅರ್ಚಕ ಹೇಮಂತ ಗೌಡ ನಾಗನೊಡಿ, ಮಾಜಿ ಕಾರ್ಯದರ್ಶಿ ಮನೋಜ್ ಕುಮಾರ್ ಕಜೆ, ಮಾಜಿ ಜೊತೆ ಕಾರ್ಯದರ್ಶಿ ಜಿತೇಶ್ ಸಾಂತ್ಯೂಡಿ ಹಾಗೂ ವಸಂತ ನೇಕಾರ ಮುಂಡೆವು, ರಿತೇಶ್ ಬಜ, ಜನಾರ್ದನ ಉಮಿಯ, ಲತೀಶ ಆದೂರು ಪೇರಾಲ್, ನಿತಿನ್ ದೆಲೋಡಿ, ಕಮಲೇಶ್ ಸುರುಳಿ ಮತ್ತು ಭಜನಾ ಮಂಡಳಿಯ ಭಜಕ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಬಳಂಜ: ನಿಧನರಾದ ಮಾಜಿ ಶಾಸಕ ಕೆ.ವಸಂತ ಬಂಗೇರರವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ನುಡಿ ನಮನ ಅರ್ಪಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಮಡಂತ್ಯಾರು ಶ್ರೀ ಮಾರಿಕಾಂಬಾದೇವಿ ದೇವಸ್ಥಾನದ ಜೀರ್ಣೋದ್ವಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧನಸಹಾಯ

Suddi Udaya

ಉಜಿರೆ ಶ್ರೀ ಸಾಯಿ ಕ್ರಿಕೆಟರ್ಸ್ ಸಹಯೋಗದೊಂದಿಗೆ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya

ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ನಿನಾದ 90.4 ಎಫ್.ಎಂ. ವತಿಯಿಂದ ‘ನಮ್ಮ ಹಿರಿಯರು ನಮ್ಮ ಗೌರವ’ ಮಾಹಿತಿ ಕಾರ್ಯಕ್ರಮ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಅಣಬೆ ಬೇಸಾಯ ತರಬೇತಿ ಕಾರ್ಯಾಗಾರ

Suddi Udaya
error: Content is protected !!